Webdunia - Bharat's app for daily news and videos

Install App

ಯಡಿಯೂರಪ್ಪ ಜೆಡಿಎಸ್ ನ ಶತ್ರು ಅಲ್ಲ ಎಂದ ಹೆಚ್.ಡಿ.ದೇವೇಗೌಡರು

Webdunia
ಬುಧವಾರ, 6 ನವೆಂಬರ್ 2019 (18:20 IST)
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಶತ್ರು ಅಲ್ಲ. ಹೀಗಂತ ಹೇಳೋ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೃಧು ಧೋರಣೆ ತಳೆದಿದ್ದಾರೆ.


ರಾಜಕೀಯ ಅನ್ನೋದೇ ಒಂದು ಆಟ. ಇದರಲ್ಲಿ ಏನೂ ಆಗಬಹುದು ಅಂತ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಪರವಾಗಿ ಬ್ಯಾಟಿಂಗ್ ನಡೆಸೋ ಮೂಲಕ ದೇವೇಗೌಡರು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ಉರುಳಲು ಬಿಡೋದಿಲ್ಲ ಅಂತ ಹೆಚ್.ಡಿ.ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಹೆಚ್.ಡಿ.ದೇವೇಗೌಡರು ನೀಡಿರೋ ಹೇಳಿಕೆ ತೀವ್ರ ರಾಜಕೀಯ ಲೆಕ್ಕಾಚಾರದ ಕುತೂಹಲ ಕೆರಳುವಂತೆ ಮಾಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments