Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಮಗಳ ಅದ್ದೂರಿ ಮದುವೆ: ತನಿಖೆ ನಡೆಸಲು ಪ್ರಧಾನಿಗೆ ಪತ್ರ ಬರೆದ ಎಚ್.ಡಿ.ದೇವೇಗೌಡ

Webdunia
ಭಾನುವಾರ, 20 ನವೆಂಬರ್ 2016 (11:59 IST)
ಬೆಂಗಳೂರು: ಗಣಿ ದಣಿ ಜನಾರ್ಧನ ರೆಡ್ಡಿ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿಸಿದ್ದು ಎಲ್ಲರ ಹುಬ್ಬೇರಿಸಿತ್ತು.  500, 1000 ರೂ.ಗಳ ನೋಟು ನಿಷೇಧವಾಗಿ ದೇಶದಾದ್ಯಂತ ಹಣಕ್ಕಾಗಿ ಹಾಹಾಕಾರವಿದ್ದರೆ, ಬಿಜೆಪಿಯ  ಉಚ್ಛಾಟಿತ ನಾಯಕ ಜನಾರ್ಧನ ರೆಡ್ಡಿಗೆ ಹಣ ಎಲ್ಲಿಂದ ಬಂತು ತನಿಖೆ ನಡೆಸುವಂತೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮದುವೆ ಕಾರ್ಯಕ್ರಮಗಳಿಗೆ ರೆಡ್ಡಿ ನೂರಾರು ಕೋಟಿ ರೂ. ಖರ್ಚು ಮಾಡಿದ್ದಾರೆಂದು ಸುದ್ದಿಯಾಗಿದೆ. ಅಷ್ಟು ಅದ್ದೂರಿಯಾಗಿ ಮಗಳ ಮದುವೆ ಮಾಡಲು ಅವರಿಗೆ ಎಲ್ಲಿಂದ ಹಣ ಬಂತು ಎಂದು ತನಿಖೆಯಾಗಬೇಕು. ಅಲ್ಲದೆ ಈ ಮದುವೆಯಲ್ಲಿ ನಿಮ್ಮ ಪಕ್ಷದ ನಾಯಕರೇ ಭಾಗವಹಿಸಿದ್ದಾರೆ ಎಂದು ಮೂರು ಪುಟಗಳ ಪತ್ರದಲ್ಲಿ ದೇವೇಗೌಡ ಒತ್ತಾಯಿಸಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಸೇರಿದ್ದರಲ್ಲದೆ, ಅವರ ಕೆಲವು ಆಸ್ತಿ ಪಾಸ್ತಿಗಳು ಮುಟ್ಟುಗೋಲು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಅವರ ಆದಾಯದ ಬಗ್ಗೆ ಸಂಸತ್ತಿನಲ್ಲೂ ವಿಪಕ್ಷಗಳು ಪ್ರಶ್ನಿಸಿದ್ದವು.  ಅಲ್ಲದೆ ಪತ್ರದಲ್ಲಿ ದೇವೇಗೌಡ ನೋಟು ನಿಷೇಧದ ಬಗ್ಗೆಯೂ ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments