Webdunia - Bharat's app for daily news and videos

Install App

‘ಪ್ರಧಾನಿ ಮೋದಿ ನನ್ನ ಮಾತು ಕಿವಿಗೆ ಹಾಕಿಕೊಳ್ಳುತ್ತಿಲ್ಲ’

Webdunia
ಸೋಮವಾರ, 15 ಜನವರಿ 2018 (11:08 IST)
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬಹುದು. ಈ ಬಗ್ಗೆ ನಾನು ಅವರಿಗೆ ಎಷ್ಟು ಹೇಳಿದರೂ ಕಿವಿ ಮೇಲೆ ಹಾಕಿಕೊಳ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರಿದ್ದಾರೆ.
 

ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ನಾನು ತುಂಬಾ ಸಲ ಪ್ರಧಾನಿಗೆ ಹೇಳಿದ್ದೇನೆ. ಆದರೆ ಅವರು ಹಿಂದೆ ಮುಂದೆ ಯೋಚಿಸ್ತಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

‘ಹಿಂದೆ ಕಾವೇರಿ ನದಿ ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಿ ಹೋರಾಟ ಮಾಡಿದ್ದೇನೆ. ಇದೀಗ ಮಹದಾಯಿ ವಿವಾದ ಆ ಹಂತ ತಲುಪಿಲ್ಲ. ಒಂದು ವೇಳೆ ತಲುಪಿದರೆ ಯಾವುದೇ ರೀತಿಯ ಹೋರಾಟಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಸಿದ್ಧ’ ಎಂದು ಮಾಜಿ ಪ್ರಧಾನಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments