Webdunia - Bharat's app for daily news and videos

Install App

ಹಾಸನಕ್ಕೆ ಬಂದು ನನಗೇ ಸವಾಲು ಹಾಕ್ತಾರಾ ಸಿದ್ದರಾಮಯ್ಯ?: ಎಚ್ ಡಿ ದೇವೇಗೌಡ

Webdunia
ಶುಕ್ರವಾರ, 23 ಮಾರ್ಚ್ 2018 (09:24 IST)
ಬೆಂಗಳೂರು: ಮಂಜೇಗೌಡರ ಜತೆ ಎಚ್ ಡಿ ರೇವಣ್ಣ ಸೋಲಿಸಲು ಸಿಎಂ ಸಿದ್ದರಾಮಯ್ಯ  ನಡೆಸಿದ್ದಾರೆನ್ನಲಾದ ಫೋನ್ ಸಂಭಾಷಣೆ ಇದೀಗ ಸಿಎಂ ಸಿದ್ದರಾಮಯ್ಯ-ಜೆಡಿಎಸ್ ನಾಯಕರ ನಡುವಿನ ವಾಗ್ಯುದ್ದಕ್ಕೆ ಕಾರಣವಾಗಿದೆ.

ಮಂಜೇಗೌಡರ ಜತೆ ಸಂಭಾಷಣೆ ನಡೆಸಿದ್ದು ನಾನೇ ಏನಿವಾಗ? ಕುಮಾರಸ್ವಾಮಿ ಎಂದು ಮೈಸೂರಿಗೆ ಬಂದು ನನಗೆ ಮುತ್ತಿಟ್ಟು ಹೋಗಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಇನ್ನೊಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡ, ಹಾಸನಕ್ಕೇ ಬಂದು ನನಗೇ ಸವಾಲು ಹಾಕ್ತಾರಾ ಸಿಎಂ ಸಿದ್ದರಾಮಯ್ಯ? ಅವರು ಅಖಾಡಕ್ಕೆ ಇಳಿಯಲಿ. ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ. ಸವಾಲು ಹಾಕಿದರೆ ಬಿಡ್ತೀವಾ? ಇನ್ನೊಮ್ಮೆ ಹಾಸನಕ್ಕೆ ಬಂದು ನೋಡಲಿ ಎಂದು ಸವಾಲಿಗೆ ಪ್ರತಿ ಸವಾಲು ಹಾಕಿದ್ದಾರೆ.  ಈ ನಾಯಕರ ವಾಕ್ಸಮರ ಇನ್ನೆಲ್ಲಿಗೆ ಮುಟ್ಟುತ್ತೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments