ರಾಮಲಿಂಗಾರೆಡ್ಡಿ ಜತೆ ದೇವೇಗೌಡರ ನಿವಾಸದಲ್ಲಿ ಭಾರೀ ಮೀಟಿಂಗ್! ಅತೃಪ್ತರ ಕರೆತರಲು ಕೊನೆಯ ಅಸ್ತ್ರ

Webdunia
ಶನಿವಾರ, 20 ಜುಲೈ 2019 (12:42 IST)
ಬೆಂಗಳೂರು: ಮುಂಬೈಗೆ ಹೋಗಿ ಕೂತಿರುವ ಅತೃಪ್ತರನ್ನು ಹೇಗಾದರೂ ಮಾಡಿ ಕರೆತರಬೇಕೆಂದು ಜೆಡಿಎಸ್ ಮತ್ತು ಕಾಂಗ್ರೆಸ್ ಶತ ಪ್ರಯತ್ನ ಮುಂದುವರಿಸಿದೆ.


ಸೋಮವಾರ ವಿಶ್ವಾಸಮತ ಯಾಚನೆ ವೇಳೆ ಸರ್ಕಾರಕ್ಕೆ ಸೋಲಾಗದಂತೆ ನೋಡಿಕೊಳ್ಳಲು ಅತೃಪ್ತ ಶಾಸಕರನ್ನು ಕರೆತರಲು ದೇವೇಗೌಡರ ನೇತೃತ್ವದಲ್ಲಿ ಪ್ರಯತ್ನ ನಡೆದಿದೆ. ಈ ಮೊದಲು ರಾಜೀನಾಮೆ ನೀಡಿ ನಂತರ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಜತೆ ದೇವೇಗೌಡರು ತಮ್ಮ ನಿವಾಸದಲ್ಲಿ ಭಾರೀ ಚರ್ಚೆ ನಡೆಸಿದ್ದಾರೆ.

ರಾಮಲಿಂಗಾ ರೆಡ್ಡಿ ಮೂಲಕ ಅತೃಪ್ತರನ್ನು ಕರೆತರಲು ಪ್ರಯತ್ನ ಮುಂದುವರಿದಿದೆ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಕರೆದರೆ ಈ ಅತೃಪ್ತ ಶಾಸಕರು ಮರಳಿಬರಬಹುದು ಎಂಬ ವಿಶ್ವಾಸ ನಾಯಕರದ್ದು. ಅದಕ್ಕಾಗಿ ದೇವೇಗೌಡರ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ಉಪಸ್ಥಿತರಿದ್ದು ಮಹತ್ವದ ಚರ್ಚೆ ನಡೆಸಿದ್ದಾರೆ. ವಿಶ್ವಾಸ ಮತ ಯಾಚನೆಗೆ ಎರಡು ದಿನದ ಅವಧಿ ಸಿಕ್ಕಿದ್ದು, ಮನ ಒಲಿಕೆ, ಸಂಧಾನಕ್ಕೆ ಫಲ ಸಿಗಬಹುದಾ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments