Webdunia - Bharat's app for daily news and videos

Install App

ಬಹುಮತ ಬಾರದೇ ಇದ್ರೂ ಸರ್ಕಾರ ರಚಿಸೋರು ನಾವೇ ಎಂದ ಎಚ್ ಡಿ ದೇವೇಗೌಡ

Webdunia
ಸೋಮವಾರ, 30 ಏಪ್ರಿಲ್ 2018 (08:51 IST)
ಮೈಸೂರು: ಈ ಬಾರಿ ಚುನಾವಣೆಯಲ್ಲಿ ನಮಗೆ ಬಹುಮತ ಬರಬಹುದು ಇಲ್ಲಾ ಬರದೇ ಇರಬಹುದು. ಹೇಗಿದ್ದರೂ ಸರ್ಕಾರ ರಚಿಸೋರು ನಾವೇ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.

ಹಲವು ಏಜೆನ್ಸಿಗಳಿವೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಹಲವು ಏಜೆನ್ಸಿಗಳು ನಮಗೆ 30, 40 ಸೀಟು ಬರಬಹುದು ಅಂತಾವೆ. ಅದರ ಬಗ್ಗೆ ಚಿಂತೆ ಮಾಡಲ್ಲ. ಬಿಜೆಪಿ, ಕಾಂಗ್ರೆಸ್ ಬೆಂಬಲವಿಲ್ಲದೇ ನಾವು ಈ ಬಾರಿ ಸರ್ಕಾರ ರಚಿಸೋದು ಖಚಿತ ಎಂದು ದೇವೇಗೌಡರು ಹೇಳಿಕೊಂಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ‘ನನ್ನ ಬೆನ್ನಿಗೆ ಚೂರಿ ಹಾಕುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೆಲ್ಲಾ ಹಿಂದಿನ ಜನ್ಮದ ಪ್ರಾರಬ್ಧ. ಈ ಜನ್ಮದಲ್ಲಿ ನಾನು ಯಾವ ಪಾಪವನ್ನೂ ಮಾಡಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments