Webdunia - Bharat's app for daily news and videos

Install App

ಬಹುಮತ ಬಾರದೇ ಇದ್ರೂ ಸರ್ಕಾರ ರಚಿಸೋರು ನಾವೇ ಎಂದ ಎಚ್ ಡಿ ದೇವೇಗೌಡ

Webdunia
ಸೋಮವಾರ, 30 ಏಪ್ರಿಲ್ 2018 (08:51 IST)
ಮೈಸೂರು: ಈ ಬಾರಿ ಚುನಾವಣೆಯಲ್ಲಿ ನಮಗೆ ಬಹುಮತ ಬರಬಹುದು ಇಲ್ಲಾ ಬರದೇ ಇರಬಹುದು. ಹೇಗಿದ್ದರೂ ಸರ್ಕಾರ ರಚಿಸೋರು ನಾವೇ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.

ಹಲವು ಏಜೆನ್ಸಿಗಳಿವೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಹಲವು ಏಜೆನ್ಸಿಗಳು ನಮಗೆ 30, 40 ಸೀಟು ಬರಬಹುದು ಅಂತಾವೆ. ಅದರ ಬಗ್ಗೆ ಚಿಂತೆ ಮಾಡಲ್ಲ. ಬಿಜೆಪಿ, ಕಾಂಗ್ರೆಸ್ ಬೆಂಬಲವಿಲ್ಲದೇ ನಾವು ಈ ಬಾರಿ ಸರ್ಕಾರ ರಚಿಸೋದು ಖಚಿತ ಎಂದು ದೇವೇಗೌಡರು ಹೇಳಿಕೊಂಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ‘ನನ್ನ ಬೆನ್ನಿಗೆ ಚೂರಿ ಹಾಕುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೆಲ್ಲಾ ಹಿಂದಿನ ಜನ್ಮದ ಪ್ರಾರಬ್ಧ. ಈ ಜನ್ಮದಲ್ಲಿ ನಾನು ಯಾವ ಪಾಪವನ್ನೂ ಮಾಡಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments