Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ತವರಿನಲ್ಲಿ ಮುಜುಗರಕ್ಕೀಡಾದ ಎಚ್ ಡಿ ದೇವೇಗೌಡ

ಸಿದ್ದರಾಮಯ್ಯ ತವರಿನಲ್ಲಿ ಮುಜುಗರಕ್ಕೀಡಾದ ಎಚ್ ಡಿ ದೇವೇಗೌಡ
ಮೈಸೂರು , ಮಂಗಳವಾರ, 8 ಮೇ 2018 (07:59 IST)
ಮೈಸೂರು: ಕೊನೆಗೂ ಮೈಸೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಬಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡಗೆ ಕಹಿ ಅನುಭವವಾಗಿದೆ.

ಮೈಸೂರಿನ ಚಾಮರಾಜನಗರ ಕ್ಷೇತ್ರದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾಗ ದೇವೇಗೌಡರಿಗೆ ಮುಜುಗರವಾಗುವಂತಹ ಘಟನೆ ನಡೆದಿದೆ.

ರೋಡ್ ಶೋ ವೇಳೆ ಇಲ್ಲಿನ ಜೆಡಿಎಸ್ ಬಂಡಾಯ ಅಭ್ಯರ್ಥಿ ಹರೀಶ್ ಗೌಡ ಬೆಂಬಲಿಗರು ಘೋಷಣೆ ಕೂಗಿ ಮುಜುಗರವುಂಟು ಮಾಡಿದರು. ಹರೀಶ್ ಪಕ್ಷೇತರರಾಗಿ ಇಲ್ಲಿ ಕಣಕ್ಕಿಳಿದಿದ್ದಾರೆ. ಜೆಡಿಎಸ್ ನಲ್ಲಿ ಅವರಿಗೆ ಟಿಕೆಟ್ ನೀಡದೇ ಇರುವುದಕ್ಕೆ ಅವರ ಬೆಂಬಲಿಗರು ದೇವೇಗೌಡರ ಎದುರೇ ಅವರ ಪರವಾಗಿ ಘೋಷಣೆ ಕೂಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎಚ್ ಡಿಕೆ ಪ್ರಸ್ತಾಪಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ