‘ರೆಸ್ಟ್ ಮಾಡಿ ಅಂದ್ರೂ ಕೇಳದೇ ದಲಿತರ ಗುಡಿಸಲುಗಳಿಗೆ ಭೇಟಿ ನೀಡ್ತಿದ್ದಾರೆ ಕುಮಾರಸ್ವಾಮಿ’

Webdunia
ಸೋಮವಾರ, 13 ನವೆಂಬರ್ 2017 (09:49 IST)
ಬೆಂಗಳೂರು:  ಕುಮಾರಸ್ವಾಮಿಗೆ ಎರಡೆರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ದಿನಕ್ಕೆ 10 ಗಂಟೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ. ಹಾಗಿದ್ದರೂ  ದಲಿತರ ಸಮಸ್ಯೆ ಆಲಿಸಲು ಅವರ ಗುಡಿಸಲುಗಳಿಗೆ ಭೇಟಿ ಕೊಡ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಪುತ್ರನ ಗುಣಗಾನ ಮಾಡಿದ್ದಾರೆ.

 
ಕೆಆರ್ ಪುರಂನ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ ವಿಶ್ರಾಂತಿ ಅಗತ್ಯವಿದ್ದರೂ, ರಾಜ್ಯಾದ್ಯಂತ ಪ್ರವಾಸ ಮಾಡಲು ಪ್ರಾರಂಭಿಸಿದ್ದಾರೆ. ದಲಿತರ ಕಷ್ಟಕ್ಕೆ ಸ್ಪಂದಿಸಲು ಹಂಬಲಿಸುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.

ಇದೇ ವೇಳೆ ಬೇರೆ ರಾಜ್ಯಗಳಲ್ಲಿರುವಂತೆ ಕನ್ನಡಿಗರಲ್ಲೂ ಪ್ರಾದೇಶಿಕ ಶಕ್ತಿ ಮೇಲೆ ಪ್ರೀತಿಯೇಕೆ ಇಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿ ರಾಷ್ಟ್ರೀಯ ಪಕ್ಷಗಳಿಗೆ ಬುದ್ಧಿ ಕಲಿಸಬೇಕು. ಇದಕ್ಕಾಗಿ ಕುಮಾರಸ್ವಾಮಿ ನಾಯಕತ್ವ ಬೆಂಬಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments