ಪ್ರಧಾನಿ ಮೋದಿ ಶಾರ್ಪ್ ಮ್ಯಾನ್: ಮಾಜಿ ಪ್ರಧಾನಿ ದೇವೇಗೌಡರ ಹೊಗಳಿಕೆ

Webdunia
ಗುರುವಾರ, 11 ಫೆಬ್ರವರಿ 2021 (10:03 IST)
ನವದೆಹಲಿ: ಪ್ರಧಾನಿ ಮೋದಿ ಬುದ್ಧಿವಂತ, ಶಾರ್ಪ್ ಮ್ಯಾನ್! ಹೀಗಂತ ಹೊಗಳಿರುವುದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ‍್ಯಕ್ಷ ಎಚ್. ಡಿ. ದೇವೇಗೌಡ.


ಸಂಸತ್ತಿನಲ್ಲಿ ಪ್ರಧಾನಿ ಮೋದಿ ದೇವೇಗೌಡರನ್ನು ಹೊಗಳಿ ಮಾತನಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡರು ‘ನಾನು ನಡೆದು ಬಂದ ಹಾದಿಯನ್ನು ಚೆನ್ನಾಗಿ ತಿಳಿದುಕೊಂಡೇ ಮೋದಿ ಮಾತನಾಡಿದ್ದಾರೆ. ಅವರಿಗೆ ನನ್ನ ಬಗ್ಗೆ, ನನ್ನ ಹೋರಾಟದ ಬಗ್ಗೆ ಚೆನ್ನಾಗಿ ಗೊತ್ತಿದೆ. ರೈತರ ಪ್ರತಿಭಟನೆ ಬಗ್ಗೆ ಚೆನ್ನಾಗಿ ಮಾತನಾಡಿದರು. ಆದರೆ ಅದರ ಅಂತ್ಯ ಹೇಗೆ ಮಾಡಬೇಕೆಂದು ಹೇಳಿಲ್ಲ. ರೈತರಿಗೆ ಅವರ ನೋವು ಹೇಳಿಕೊಳ್ಳಲು ಸ್ವಾತಂತ್ರ್ಯ ಇದೆ. ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಪಾಸ್ ಮಾಡಲು ಕೆಲವು ದಿನ ಕಾಲಾವಕಾಶ ತೆಗೆದುಕೊಳ್ಳಬಹುದಿತ್ತು’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ನಾವು ಪ್ರಯತ್ನಿಸಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments