Webdunia - Bharat's app for daily news and videos

Install App

‘ಕುಮಾರ’ನ ಪಟ್ಟಾಭಿಷೇಕಕ್ಕೆ ಮೊದಲು ದೇವೇಗೌಡರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 23 ಮೇ 2018 (10:38 IST)
ಬೆಂಗಳೂರು: ಮಗ ಮುಖ್ಯಮಂತ್ರಿಯಾಗುತ್ತಿದ್ದಾನೆಂದರೆ ಯಾರಿಗೆ ತಾನೇ ಖುಷಿಯಿರುವುದಿಲ್ಲ ಹೇಳಿ? ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೂ ಅದೇ ಆಗಿದೆ.

ಫಲಿತಾಂಶ ಬಂದ ದಿನದಿಂದಲೂ ದೇವರ ಮೊರೆ ಹೋಗಿರುವ ಎಚ್ ಡಿ ದೇವೇಗೌಡ ನಿನ್ನೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಪುತ್ರರ ಜತೆ ಶೃಂಗೇರಿಗೆ ಭೇಟಿ ನೀಡಿದ್ದರು.

ಇಂದು ಮಗ ಕುಮಾರಸ್ವಾಮಿ ಪ್ರಮಾಣ ವಚನಕ್ಕೂ ಮೊದಲೂ ದೇವೇಗೌಡರು ಪೂಜೆಯಲ್ಲಿ ನಿರತರಾಗಿದ್ದಾರೆ. ಬೆಳಿಗ್ಗೆಯೇ ಜ್ಯೋತಿಷಿ ಜಯನಗರದ ಸಂಪತ್ ರವಿನಾರಾಯಣ ಮನೆಗೆ ಭೇಟಿ ನೀಡಿದ ದೊಡ್ಡ ಗೌಡರು ಪೂಜೆ ನೆರವೇರಿಸಿದ್ದಾರೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಪುತ್ರ ಸಿಎಂ ಆಗುವುದನ್ನು ಕಣ್ಣಾರೆ ನೋಡಲಿದ್ದಾರೆ.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ತೃತೀಯ ರಂಗ ಸಿದ್ಧಪಡಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಹೇಳಿದ್ದಾರೆ. ಇಂದು ಬಿಜೆಪಿ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಕುಮಾರಸ್ವಾಮಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೇವೇಗೌಡರು ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments