Webdunia - Bharat's app for daily news and videos

Install App

ಎಚ್ ಡಿಕೆ-ಸುಮಲತಾ ಟಾಕ್ ವಾರ್: ನೋ ಕಾಮೆಂಟ್ಸ್ ಎಂದ ದೇವೇಗೌಡರು

Webdunia
ಗುರುವಾರ, 8 ಜುಲೈ 2021 (09:31 IST)
ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವಿನ ಟಾಕ್ ವಾರ್ ಬಗ್ಗೆ ಕಾಮೆಂಟ್ ಮಾಡಲು ಜೆಡಿಎಸ್ ವರಿಷ್ಠ, ಎಚ್.ಡಿ. ದೇವೇಗೌಡ ನಿರಾಕರಿಸಿದ್ದಾರೆ.


ಮೊನ್ನೆಯ ಮಾತಿನ ಚಕಮಕಿ ನಿನ್ನೆಯೂ ಮುಂದುವರಿದಿದ್ದು, ಸುಮಲತಾ ಅಂಬರೀಶ್ ನಿನ್ನೆ ಪ್ರಜ್ವಲ್ ರೇವಣ್ಣ ನೋಡಿ ಕುಮಾರಸ್ವಾಮಿ ಕಲಿಯಬೇಕು ಎಂದಿದ್ದು, ಮಾಜಿ ಸಿಎಂ ಕೆರಳಿಸಿದೆ. ಮೊನ್ನೆ ಸುಮಲತಾ ಬಗ್ಗೆ ಹೇಳಿದ ಹೇಳಿಕೆ ಬಗ್ಗೆ ನಾನು ಕ್ಷಮೆ ಕೇಳುವ ಅಗತ್ಯವೇ ಇಲ್ಲ. ಸುಮಲತಾ ನಮ್ಮ ಕುಟುಂಬವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕೆಂಡ ಕಾರಿದ್ದಾರೆ.

ಇವರಿಬ್ಬರ ಟಾಕ್ ವಾರ್ ಬಗ್ಗೆ ಪ್ರಶ್ನಿಸಿದಾಗ ದೇವೇಗೌಡರು, ಇದರ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಸುಮಲತಾ ಬಗ್ಗೆ ನಾನೇನೂ ಮಾತನಾಡಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments