Webdunia - Bharat's app for daily news and videos

Install App

ಕೂಡ್ಲಿಗಿಯಲ್ಲಿ ಇಂದು ಸಿದ್ದರಾಮಯ್ಯ-ದೇವೇಗೌಡ ಜಂಟಿ ಪ್ರಚಾರ

Webdunia
ಸೋಮವಾರ, 29 ಅಕ್ಟೋಬರ್ 2018 (09:21 IST)
ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಇಂದು ಸಿದ್ದರಾಮಯ್ಯ ಮತ್ತು ಎಚ್ ಡಿ ದೇವೇಗೌಡರು ಜತೆಯಾಗಿ ಪ್ರಚಾರ ಮಾಡಲಿದ್ದಾರೆ.

ಒಂದು ಕಾಲದಲ್ಲಿ ಗುರು ಶಿಷ್ಯರಂತಿದ್ದ ಸಿದ್ದರಾಮಯ್ಯ-ದೇವೇಗೌಡರು ನಂತರ ಶತ್ರುಗಳಂತಿದ್ದರು. ಇದೀಗ ಮತ್ತೆ ಒಂದಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಇಬ್ಬರೂ ಜಂಟಿಯಾಗಿ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಕೂಡ್ಲಿಗಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಇಬ್ಬರೂ ನಾಯಕರು ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಇಬ್ಬರೂ ನಾಯಕರು ಪ್ರಚಾರ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments