Webdunia - Bharat's app for daily news and videos

Install App

‘ನನ್ನನ್ನು ಕೇಂದ್ರ ಕ್ಯಾರೇ ಮಾಡ್ತಿಲ್ಲ’ ದೇವೇಗೌಡರ ಅಳಲು

Webdunia
ಮಂಗಳವಾರ, 24 ಅಕ್ಟೋಬರ್ 2017 (09:47 IST)
ಬೆಂಗಳೂರು: ಕೇಂದ್ರ ಸರ್ಕಾರ ನನ್ನನ್ನು ಕೇವಲವಾಗಿ ನಡೆಸಿಕೊಳ್ತಿದೆ. ಮಾಜಿ ಪ್ರಧಾನಿ ಎನ್ನುವ ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರಿದ್ದಾರೆ.

 
ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಕೊಡುತ್ತಿಲ್ಲ. ಸಂಸತ್ತಿನಲ್ಲಿ ಸಂಖ್ಯೆಯ ಆಧಾರದಲ್ಲಿ ಸಮಯಾವಕಾಶ ನೀಡುತ್ತಿದ್ದು, 2-3 ನಿಮಿಷ ಮಾತ್ರ ಅವಕಾಶ ಲಭಿಸುತ್ತಿದೆ ಎಂದಿದ್ದಾರೆ.

ಇದರಿಂದ ಬೇಸರಗೊಂಡು ರಾಜೀನಾಮೆಗೆ ನಿರ್ಧಾರ ಮಾಡಿದ್ದೆ. ಆದರೆ ನನ್ನ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ನಿರ್ಧಾರದಿಂದ ಹಿಂದೆ ಬಂದಿದ್ದೇನೆ. ರೈತರ ಸಮಸ್ಯೆ ನಿವಾರಣೆಗೆ ಜಂಥರ್ ಮಂಥರ್ ನಲ್ಲಿ ಧರಣಿ ಕೂರುತ್ತೇನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments