Webdunia - Bharat's app for daily news and videos

Install App

‘ನನ್ನನ್ನು ಕೇಂದ್ರ ಕ್ಯಾರೇ ಮಾಡ್ತಿಲ್ಲ’ ದೇವೇಗೌಡರ ಅಳಲು

Webdunia
ಮಂಗಳವಾರ, 24 ಅಕ್ಟೋಬರ್ 2017 (09:47 IST)
ಬೆಂಗಳೂರು: ಕೇಂದ್ರ ಸರ್ಕಾರ ನನ್ನನ್ನು ಕೇವಲವಾಗಿ ನಡೆಸಿಕೊಳ್ತಿದೆ. ಮಾಜಿ ಪ್ರಧಾನಿ ಎನ್ನುವ ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರಿದ್ದಾರೆ.

 
ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಕೊಡುತ್ತಿಲ್ಲ. ಸಂಸತ್ತಿನಲ್ಲಿ ಸಂಖ್ಯೆಯ ಆಧಾರದಲ್ಲಿ ಸಮಯಾವಕಾಶ ನೀಡುತ್ತಿದ್ದು, 2-3 ನಿಮಿಷ ಮಾತ್ರ ಅವಕಾಶ ಲಭಿಸುತ್ತಿದೆ ಎಂದಿದ್ದಾರೆ.

ಇದರಿಂದ ಬೇಸರಗೊಂಡು ರಾಜೀನಾಮೆಗೆ ನಿರ್ಧಾರ ಮಾಡಿದ್ದೆ. ಆದರೆ ನನ್ನ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ನಿರ್ಧಾರದಿಂದ ಹಿಂದೆ ಬಂದಿದ್ದೇನೆ. ರೈತರ ಸಮಸ್ಯೆ ನಿವಾರಣೆಗೆ ಜಂಥರ್ ಮಂಥರ್ ನಲ್ಲಿ ಧರಣಿ ಕೂರುತ್ತೇನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬಿಜೆಪಿ ಪಾದಯಾತ್ರೆ: ವಿಜಯೇಂದ್ರ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಕುದಿಯುತ್ತಿದ್ದ ಬೆಲ್ಲದ ಕೊಪ್ಪರಿಗೆಗೆ ಬಿದ್ದ ಯುವಕ: ಧಾರುಣ ಘಟನೆಯ ವಿಡಿಯೋ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನುಷ್ಯರೇ ಸಂಗಾತಿ ಸತ್ತರೆ ಇಷ್ಟೊಂದು ಅಳಲ್ವೇನೋ.. ಆನೆಗೆ ತನ್ನ ಗೆಳೆಯನ ಮೇಲಿನ ಪ್ರೀತಿ ನೋಡಿದ್ರೆ ಕಣ್ಣೀರೇ ಬರುತ್ತೆ Video

ಮುಂದಿನ ಸುದ್ದಿ
Show comments