Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ನಗುತ್ತಲೇ ಟಾಂಗ್ ಕೊಟ್ಟ ಎಚ್ ಡಿ ದೇವೇಗೌಡರು

Webdunia
ಮಂಗಳವಾರ, 28 ಆಗಸ್ಟ್ 2018 (08:21 IST)
ಬೆಂಗಳೂರು: ಮತ್ತೆ ಸಿಎಂ ಆಗುವೆ ಎಂದು ಹೇಳಿಕೆ ನೀಡಿದ ಮೈತ್ರಿ ಸರ್ಕಾರದೊಳಗೆ ತಲ್ಲಣ ಮೂಡಿಸಿದ್ದ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಟಾಂಗ್ ಕೊಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರು ಸಮನ್ವಯ ಸಮಿತಿ ಬಗ್ಗೆ ಪ್ರಶ್ನಿಸಿದಾಗ ನಗುತ್ತಲೇ ಉತ್ತರಿಸಿದ ದೇವೇಗೌಡರು ಸಮನ್ವಯ ಸಮಿತಿ ಎಂದರೇನು? ಅದರ ಜವಾಬ್ಧಾರಿ ಎಂದರೇನು ಎಂದು ನಾಯಕರೇ ಉತ್ತರಿಸಬೇಕು ಎನ್ನುವ ಮೂಲಕ ಸಿದ್ದರಾಮಯ್ಯಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಇನ್ನು, ಕೊಡಗು ಪ್ರವಾಹದಿಂದ ಆದ ನಷ್ಟ ಪರಿಹಾರಕ್ಕೆ ಶೀಘ್ರವೇ ರಾಜ್ಯ ಸರ್ಕಾರದ ನಿಯೋಗ ದೆಹಲಿಗೆ ತೆರಳಲಿದ್ದು, ಅವರ ಜತೆ ನಾನೂ ಮಾಜಿ ಪ್ರಧಾನಿ ಎಂಬ ಪ್ರತಿಷ್ಠೆ ಮರೆತು ಹೋಗುವೆ. ಕೇಂದ್ರಕ್ಕೆ ಕೊಡಗಿನಲ್ಲಿ ಆದ ನಷ್ಟದ ಅಂಕಿ ಅಂಶ ನೀಡಿ ಮನವರಿಕೆ ಮಾಡುವೆ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments