Webdunia - Bharat's app for daily news and videos

Install App

ತೆಲಂಗಾಣ ಸಿಎಂ ಭೇಟಿ ಮಾಡಲಿರುವ ಎಚ್ ಡಿ ದೇವೇಗೌಡ

Webdunia
ಭಾನುವಾರ, 1 ಜುಲೈ 2018 (11:47 IST)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಮಧ್ಯೆ ಉತ್ತಮ ಸ್ನೇಹ ಸಂಬಂಧವಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ದೇವೇಗೌಡರು, ತೆಲಂಗಾಣ ಸಿಎಂ ಭೇಟಿ ಮಾಡಲಿದ್ದಾರೆ.

ಆಪ್ತರ ಮದುವೆಗಾಗಿ ಹೈದರಾಬಾದ್ ಗೆ ತೆರಳಲಿರುವ ದೇವೇಗೌಡರು ಬಳಿಕ ಸಿಎಂ ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಲಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗುತ್ತಿದೆ.

ಹಾಗಿದ್ದರೂ ಈ ವೇಳೆ ಮುಂಬರುವ ಲೋಕಸಭೆ ಚುನಾವಣೆಗೆ ಪರಸ್ಪರ ಬೆಂಬಲ ಕೋರುವ ಉದ್ದೇಶವೂ ಇರಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ಮುಂದಿನ ಸುದ್ದಿ
Show comments