'ಶೌಚಕ್ಕೆ ಕಷ್ಟವೆಂದು ಫಾರಿನ್ ಕಮೋಡ್ ತೆಗೆದುಕೊಂಡು ಹೋದರೆ ತಪ್ಪೇ?’

Webdunia
ಶುಕ್ರವಾರ, 10 ನವೆಂಬರ್ 2017 (09:05 IST)
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಎಲ್ಲೆ ಮೀರುವುದು ಸಹಜ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದಿರುವುದಕ್ಕೆ ವರಿಷ್ಠ ದೇವೇಗೌಡ ಸಿಟ್ಟಿಗೆದ್ದಿದ್ದಾರೆ.

 
‘ನಿಮ್ಮನ್ನು, ಯಡಿಯೂರಪ್ಪನವರನ್ನು ಗೌರವದಿಂದಲೇ ಕಂಡಿದ್ದೇವೆ. ನಾವೆಂದೂ ಲಘುವಾಗಿ ನಿಮ್ಮ ಬಗ್ಗೆ ಮಾತನಾಡಿಲ್ಲ. ಸುಮ್ಮನೇ ನಮ್ಮನ್ನು ಕೆಣಕಬೇಡಿ. ಮಾತುಗಳ ಮೇಲೆ ಹಿಡಿತವಿರಲಿ. ನಿಮ್ಮ ಮಾತುಗಳನ್ನು ಕೇಳಲು ಹೇಸಿಗೆಯಾಗುತ್ತದೆ. ನಿಮ್ಮ ಹಣದ ಧಿಮಾಕಿಗೆ ಜನರೇ ಬುದ್ಧಿ ಕಲಿಸುತ್ತಾರೆ’  ಹೀಗಂತ ದೇವೇಗೌಡರು ಸಿಎಂ ಸಿದ್ದುಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಗ್ರಾಮ ವಾಸ್ತವ್ಯ ವೇಳೆ ಕುಮಾರಸ್ವಾಮಿ, ಕಮೋಡ್, ಹಾಸಿಗೆ, ದಿಂಬು ಎತ್ತಿಕೊಂಡು ಹೋಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ವ್ಯಂಗ್ಯವಾಡಿದ್ದರು. ಕುಮಾರಸ್ವಾಮಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದು ಕೇವಲ ಒಂದು ತಿಂಗಳಾಗಿದೆ. ಇಂತಹ ಸಂದರ್ಭದಲ್ಲಿ ಅವರ ಬಗ್ಗೆ ಮಾತನಾಡುವಾಗ ಕನಿಷ್ಠ ಸೌಜನ್ಯ ಬೇಡವೇ? ಹಳ್ಳಿಯಲ್ಲಿ ಇಂಡಿಯನ್ ಕಮೋಡ್ ಇರುತ್ತದೆಂದು ಫಾರಿನ್ ಕಮೋಡ್ ತೆಗೆದುಕೊಂಡು ಹೋದರೆ ಅದಕ್ಕೂ ವ್ಯಂಗ್ಯವಾಡಬೇಕಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments