Webdunia - Bharat's app for daily news and videos

Install App

ಪಕ್ಷ ಬಲವರ್ಧನೆಗೆ ಮುಂದಾದ ಕುಮಾರಸ್ವಾಮಿ

Webdunia
ಗುರುವಾರ, 15 ಜುಲೈ 2021 (10:33 IST)
ಬೆಂಗಳೂರು: ಹೇಗಾದರೂ ಸರಿಯೇ ಮುಂದಿನ ಸಾರಿ ಅಧಿಕಾರಕ್ಕೇರಲೇಬೇಕು ಎಂದು ಪಣತೊಟ್ಟಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಈಗ ತೋಟದ ಮನೆಯಲ್ಲಿದ್ದುಕೊಂಡೇ ಸೂತ್ರ ಹೆಣೆಯುತ್ತಿದ್ದಾರೆ.


ಸದ್ಯಕ್ಕೆ ಬಿಡದಿ ಬಳಿಯ ತಮ್ಮ ತೋಟದ ಮನೆಯಲ್ಲಿರುವ ಕುಮಾರಸ್ವಾಮಿ ಆಷಾಢ ಕಳೆದ ಮೇಲೆ ರಾಜ್ಯ ಪ್ರವಾಸ ಮಾಡುವ ತಯಾರಿ ನಡೆಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೀಟ್ ಹೆಚ್ಚಿಸಲು ಈಗಿಂದಲೇ ಜನರನ್ನು ಸೆಳೆಯಲು ಪ್ರವಾಸ ಮಾಡಲಿದ್ದಾರೆ.  ತಳ ಮಟ್ಟದಿಂದಲೇ ಪಕ್ಷ ಸಂಘಟಿಸುವುದು, ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ವಲಯದ ಅಭಿವೃದ್ಧಿ ಬಗ್ಗೆ ತಮ್ಮದೇ ರೂಪುರೇಷೆ ಹಾಕಿಕೊಂಡು ಜನರ ಮುಂದಿಡಲು ಕುಮಾರಸ್ವಾಮಿ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments