Webdunia - Bharat's app for daily news and videos

Install App

ಸುಮಲತಾ ಬಣ್ಣ ಬಯಲು ಮಾಡುತ್ತೇನೆ: ಎಚ್.ಡಿ. ಕುಮಾರಸ್ವಾಮಿ

Webdunia
ಸೋಮವಾರ, 5 ಜುಲೈ 2021 (14:10 IST)
ಏಜೆಂಟರನ್ನು ಇಟ್ಟುಕೊಂಡು ಸಂಸದೆ ಡೀಲ್ ಮಾಡುತ್ತಿರುವುದು ನಮಗೆ ಗೊತ್ತಿದೆ. ನನ್ನ ಬಳಿ ಸುಮಲತಾ ಅವರು ಮಾತನಾಡಿರುವ ಹಲವು ವೀಡಿಯೋಗಳಿವೆ. ಮುಂಬರುವ ಚುನಾವಣೆ ವೇಳೆ ಇದನ್ನು ಬಹಿರಂಗಪಡಿಸಿ ಅವರ ಬಣ್ಣ ಬಯಲು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಂಡ್ಯ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳುವ ಮೂಲಕ ಸುಮಲತಾ ಜನರನ್ನು ಜಯಗೊಳಿಸುತ್ತಿದ್ದಾರೆ. ಸುಮಲತಾ ಏನು ಇಂಜಿನಿಯರ್ರಾ? ಅವರನ್ನು ಕೆಎರ್ ಎಸ್ ಡ್ಯಾಂ ಬಳಿ ಅಡ್ಡಡ್ಡ ಮಲಗಿಸಬೇಕು ಎಂದರು.
ಸುಮಲತಾ ಅವರ ಈ ದುರಂಹಕಾರ ಹೆಚ್ಚು ದಿನ ನಡೆಯೋಲ್ಲ. ಮಹಿಳೆ ಎಂದು ಸುಮ್ಮನಿರೋಕೆ ಆಗಲ್ಲ. ತಪ್ಪು ಯಾರೇ ಮಾಡಿದ್ದರೂ ತಪ್ಪೇ. ಸುಮಲತಾ ಜನರನ್ನು ಭಯ ಪಡಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments