Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ

Webdunia
ಶುಕ್ರವಾರ, 3 ನವೆಂಬರ್ 2023 (14:01 IST)
3ದಿನ ಪ್ರವಾಸ ಮುಗಿಸಿ ದುಬೈನಿಂದ  ಬೆಂಗಳೂರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಪಸ್ಸಾಗಿದ್ದಾರೆ.ಐದು ವರ್ಷಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.ಅವರ ಕಾಂಗ್ರೆಸ್ ಸಮಸ್ಯೆಗಳ ಬಗ್ಗೆ ನಾನೇನು ಉತ್ತರ ನೀಡಲಿ.ಕಾಂಗ್ರೆಸ್ ಐದು ವರ್ಷ ಪೂರೈಸುತ್ತಾ ಇಲ್ಲವಾ ಎಂದು ಕಾಂಗ್ರೆಸ್ಸಿಗರನ್ನ ಕೇಳಿ.ಸರ್ಕಾರ ಬೀಳುವ, ಬೀಳಿಸುವ ವಿಚಾರದ ಚರ್ಚೆ ಯಾರಿಂದ ನಡೆಯುತ್ತಿದೆ ಎಂದು ದೇವನಹಳ್ಳಿ ಏರ್ಪೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಇನ್ನೂ ಯೋಗೇಶ್ವರ್ ಮಗನ ವಿಚಾರವಾಗಿ ಲಂಡನ್ ಗೆ ಹೋಗಿದ್ದಾರೆ,ನಾನು ನನ್ನ ಫ್ಯಾಮಿಲಿ ಜೊತೆ ದುಬೈ ಪ್ರಸಾವ ಮುಗಿಸಿ ಬಂದಿದ್ದೇನೆ.ಕಾಂಗ್ರಸ್ ಸಮಸ್ಯೆ‌ ನೀಗಿಸಲು ಕೇಂದ್ರದಿಂದ ಬಂದಿದ್ರಲ್ಲ ಸುರ್ಜೆವಾಲ ಅವರನ್ನ ಕೇಳಿ.ಸೂಟ್ ಕೇಸ್ ಹೊತ್ಕೊಂಡು ಹೋಗೋಕೆ ಬಂದಿದ್ರೊ,,!?ಕಲೆಕ್ಷನ್ ಜೋರಾಗಿತ್ತು ತಮ್ಮ ಪಾಲಿನ ಹಣ ಹೊತ್ಕೊಂಡು ಹೋಗೋಕೆ ಬಂದ್ರದ್ರು ಅನ್ಸುತ್ತೆ.ಹಣ ಮತ್ತು ಹಣಕಾಸಿನ  ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲರನ್ನ ಕೇಳಿ.ರಾಜಕೀಯ ಅನಿಶ್ಚಿತೆಯಿಂದ ಯಾವಾಗ ಏನಾಗುತ್ತೊ‌ ಗೊತ್ತಿಲ್ಲ .ಕಾಂಗ್ರೆಸ್ ಜಗಳ ಮತ್ತು ಅವರ ಅಸಮಾಧಾನವನ್ನು ಅವರ ಬಳಿಯೇ ಕೇಳಿ ಎಂದು ನಮಗೇನು ಗೊತ್ತಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments