Webdunia - Bharat's app for daily news and videos

Install App

ನಾಡಿನ ಜನತೆಯ ಕಷ್ಟ ನಂಗೆ ಗೊತ್ತು: ಎಚ್ ಡಿ ಕುಮಾರಸ್ವಾಮಿ

Webdunia
ಶನಿವಾರ, 16 ಡಿಸೆಂಬರ್ 2017 (09:17 IST)
ಬೆಂಗಳೂರು: ಇಂದು 59 ನೇ ವರ್ಷದ ಜನ್ಮ ದಿನಕ್ಕೆ ಕಾಲಿಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು.
 

 ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಡಿನ ಜನತೆಯ ಸಮಸ್ಯೆಗಳ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ. ಈ ಬಾರಿ ಚುನಾವಣೆಯಲ್ಲಿ ಜನ ನಮ್ಮ ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

ಹುಟ್ಟು ಹಬ್ಬ ಪ್ರಯುಕ್ತ ಆದಿಚುಂಚನಗಿರಿ ಮಠ ಮತ್ತು ರಾಜರಾಜೇಶ್ವರಿ ನಗರದಲ್ಲಿರುವ ರಾಜರಾಜೇಶ್ವರಿ ದೇವಾಲಯಕ್ಕೂ ಕುಮಾರಸ್ವಾಮಿ ಭೇಟಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments