Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್ ನಿಂದ ಆರ್ಥಿಕ ಅಧೋಗತಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಬಜೆಟ್ ನಿಂದ ಆರ್ಥಿಕ ಅಧೋಗತಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 1 ಫೆಬ್ರವರಿ 2020 (21:20 IST)
ಕೇಂದ್ರ ಸರಕಾರ ಮಂಡಿಸಿರೋ ಬಜೆಟ್ ನಿಂದ ರಾಷ್ಟ್ರಕ್ಕೆ ಆರ್ಥಿಕ ಅಧೋಗತಿ ಬಂದೊಗಲಿದೆ ಅಂತ ಮಾಜಿ ಸಿಎಂ ಟೀಕೆ ಮಾಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರೋ ಬಜೆಟ್, ಆರ್ಥಿಕ ವ್ಯವಸ್ಥೆಯನ್ನು ಸರಿಮಾಡೋದಿಲ್ಲ. ಮತ್ತೊಂದಿಷ್ಟು ಅಧೋಗತಿಗೆ ಕೊಂಡೊಯ್ಯುತ್ತಿದೆ ಎಂದಿದ್ದಾರೆ.

ಭೂ ಸ್ವಾಧೀನ ಕಾಯ್ದೆಯು ಪೌರತ್ವ ತಿದ್ದುಪಡಿ ಕಾಯ್ದೆಯಂತಾಗುತ್ತದೆ. ಕೇವಲ ಅಂಕಿ – ಸಂಖ್ಯೆಗಳ ಬಜೆಟ್ ಮಂಡನೆ ಮಾಡಲಾಗಿದೆ. ಯೋಜನೆಗಳು ಕಾರ್ಯರೂಪಕ್ಕೆ ಬರೋದೇ ಡೌಟ್ ಅಂತ ಕುಮಾರಸ್ವಾಮಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜಗತ್ತನ್ನೇ ಹಿಂದುತ್ವ ಮಾಡ್ತೀನಿ ಎಂದ ಅನಂತ್ ಕುಮಾರ ಹೆಗಡೆ