ಕೇಂದ್ರ ಬಜೆಟ್ ನಿಂದ ಆರ್ಥಿಕ ಅಧೋಗತಿ ಎಂದ ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 1 ಫೆಬ್ರವರಿ 2020 (21:20 IST)
ಕೇಂದ್ರ ಸರಕಾರ ಮಂಡಿಸಿರೋ ಬಜೆಟ್ ನಿಂದ ರಾಷ್ಟ್ರಕ್ಕೆ ಆರ್ಥಿಕ ಅಧೋಗತಿ ಬಂದೊಗಲಿದೆ ಅಂತ ಮಾಜಿ ಸಿಎಂ ಟೀಕೆ ಮಾಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರೋ ಬಜೆಟ್, ಆರ್ಥಿಕ ವ್ಯವಸ್ಥೆಯನ್ನು ಸರಿಮಾಡೋದಿಲ್ಲ. ಮತ್ತೊಂದಿಷ್ಟು ಅಧೋಗತಿಗೆ ಕೊಂಡೊಯ್ಯುತ್ತಿದೆ ಎಂದಿದ್ದಾರೆ.

ಭೂ ಸ್ವಾಧೀನ ಕಾಯ್ದೆಯು ಪೌರತ್ವ ತಿದ್ದುಪಡಿ ಕಾಯ್ದೆಯಂತಾಗುತ್ತದೆ. ಕೇವಲ ಅಂಕಿ – ಸಂಖ್ಯೆಗಳ ಬಜೆಟ್ ಮಂಡನೆ ಮಾಡಲಾಗಿದೆ. ಯೋಜನೆಗಳು ಕಾರ್ಯರೂಪಕ್ಕೆ ಬರೋದೇ ಡೌಟ್ ಅಂತ ಕುಮಾರಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಮುಂದಿನ ಸುದ್ದಿ
Show comments