Webdunia - Bharat's app for daily news and videos

Install App

ಸಂತ್ರಸ್ತರ ಜೊತೆ ದೀಪಾವಳಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 27 ಅಕ್ಟೋಬರ್ 2019 (14:49 IST)
ಪ್ರವಾಹ ಸಂತ್ರಸ್ತರ ಗೋಳು ಆಲಿಸಿದ ಮಾಜಿ ಸಿ ಎಮ್ ಹೆಚ್.ಡಿ.ಕುಮಾರಸ್ವಾಮಿ, ನೆರೆ ಪೀಡಿತರ ಜೊತೆಯಲ್ಲಿ ದೀಪಾವಳಿ ಆಚರಣೆ ಮಾಡಿದ್ದಾರೆ.

ಸಂತ್ರಸ್ತರ ಜೊತೆ ದೀಪಾವಳಿ ಆಚರಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಕಾಗವಾಡ, ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ್ರು.
ಹೆಚ್.ಡಿ.ಕುಮಾರಸ್ವಾಮಿಗೆ ಆರತಿ ಬೆಳಗಿ ಅಳಲು ತೋಡಿಕೊಂಡರು ಸಂತ್ರಸ್ತರು.

ಮಳೆಯಿಂದಾಗಿ ಮನೆ ಕಳೆದುಕೊಂಡು ಬೀದಿಗೆ ಬಿದ್ದವರ ಗೋಳು ಆಲಿಸಿದರು ಮಾಜಿ ಸಿ ಎಮ್.

ಸಾಂಕೇತಿಕವಾಗಿ ದಿನಬಳಕೆ ವಸ್ತುಗಳನ್ನು ಹೆಚ್.ಡಿ.ಕುಮಾರಸ್ವಾಮಿ ವಿತರಿಣೆ ಮಾಡಿದ್ರು. ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಜನರ ಅಹವಾಲು ಆಲಿಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments