Webdunia - Bharat's app for daily news and videos

Install App

ಸಂತ್ರಸ್ತರ ಜೊತೆ ದೀಪಾವಳಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 27 ಅಕ್ಟೋಬರ್ 2019 (14:49 IST)
ಪ್ರವಾಹ ಸಂತ್ರಸ್ತರ ಗೋಳು ಆಲಿಸಿದ ಮಾಜಿ ಸಿ ಎಮ್ ಹೆಚ್.ಡಿ.ಕುಮಾರಸ್ವಾಮಿ, ನೆರೆ ಪೀಡಿತರ ಜೊತೆಯಲ್ಲಿ ದೀಪಾವಳಿ ಆಚರಣೆ ಮಾಡಿದ್ದಾರೆ.

ಸಂತ್ರಸ್ತರ ಜೊತೆ ದೀಪಾವಳಿ ಆಚರಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಕಾಗವಾಡ, ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ್ರು.
ಹೆಚ್.ಡಿ.ಕುಮಾರಸ್ವಾಮಿಗೆ ಆರತಿ ಬೆಳಗಿ ಅಳಲು ತೋಡಿಕೊಂಡರು ಸಂತ್ರಸ್ತರು.

ಮಳೆಯಿಂದಾಗಿ ಮನೆ ಕಳೆದುಕೊಂಡು ಬೀದಿಗೆ ಬಿದ್ದವರ ಗೋಳು ಆಲಿಸಿದರು ಮಾಜಿ ಸಿ ಎಮ್.

ಸಾಂಕೇತಿಕವಾಗಿ ದಿನಬಳಕೆ ವಸ್ತುಗಳನ್ನು ಹೆಚ್.ಡಿ.ಕುಮಾರಸ್ವಾಮಿ ವಿತರಿಣೆ ಮಾಡಿದ್ರು. ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಜನರ ಅಹವಾಲು ಆಲಿಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments