Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರಿಗೆ ಸವಾಲ್ ಹಾಕಿದ ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ನಾಯಕರಿಗೆ ಸವಾಲ್ ಹಾಕಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 22 ಜುಲೈ 2020 (21:10 IST)
ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.

ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದ ನಡೆಸಿರೋ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರಕಾರವಿದ್ದಾಗ ಕೈ ಪಡೆಯ ಗುಂಪೊಂದು ಯಾವುದಕ್ಕೂ ಸಹಕಾರ ನೀಡಿಲ್ಲ ಎಂದಿದ್ದಾರೆ.

ಒತ್ತಡದಲ್ಲಿ ಹಾಗೂ ಗುಂಪೊಂದರ ಒತ್ತಡಕ್ಕೆ ಮಣಿದು ಕೆಲಸ ಮಾಡಬೇಕಿತ್ತು. ಇದರ ಕುರಿತು ಕೈ ಪಡೆಯ ಮುಖಂಡರೊಂದಿಗೆ ಸದಾ ಚರ್ಚೆಗೆ ಸಿದ್ಧ ಎಂದು ಆಹ್ವಾನ ನೀಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲೇ ಬಿದ್ದಿರಿ ಎಂದ ಸಚಿವ