Webdunia - Bharat's app for daily news and videos

Install App

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

ಕೃಷ್ಣವೇಣಿ ಕೆ
ಮಂಗಳವಾರ, 15 ಸೆಪ್ಟಂಬರ್ 2026 (13:16 IST)
ಬೆಂಗಳೂರು: ಅಮೆರಿಕಾಗೆ ತೆರಳುವ ಮುನ್ನ ಬಂದ ಮೇಲೆ ರಾಜ್ಯವನ್ನೇ ಅಲ್ಲೋಲ ಕಲ್ಲೋಲ ಮಾಡುವ ಸುದ್ದಿ ಕೊಡ್ತೀನಿ ಎಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಈಗ ವಾಪಸಾಗಿದ್ದಾರೆ. ಮುಂದೇನು ಎಂಬುದನ್ನು ಜನ ಕಾತುರದಿಂದ ನೋಡುತ್ತಿದ್ದಾರೆ.

ಕಳೆದ 15 ದಿನಗಳಿಂದ ಎಚ್ ಡಿ ಕುಮಾರಸ್ವಾಮಿ ಅಮೆರಿಕಾ ಪ್ರವಾಸದಲ್ಲಿದ್ದರು. ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ನಾಯಕ ಸಾ ರಾ ಮಹೇಶ್ ಕೂಡಾ ಸಾಥ್ ನೀಡಿದ್ದರು. ಇದೀಗ ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ಮರಳಿದ್ದಾರೆ.

ತಮ್ಮ ತಾಯಿ ಎರಡನೇ ತಿಂಗಳ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ನಾಳೆ ಅಥವಾ ನಾಡಿದ್ದು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಯಿದ್ದು ಇದಕ್ಕಾಗಿ ಪ್ರತ್ಯೇಕ ಪತ್ರಿಕಾಗೋಷ್ಠಿ ಕರೆಯುವ ಸಾಧ್ಯತೆಯಿದೆ.

ಕೆಪಿಎಸ್ ಸಿ ಹಗರಣ, ಬಿಡದಿ ಟೌನ್ ಶಿಪ್ ವಿಚಾರವಾಗಿ ಈ ಮೊದಲು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅದಕ್ಕೆ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮುಂದಿನ ಸುದ್ದಿ
Show comments