Webdunia - Bharat's app for daily news and videos

Install App

ಕಾರು ತಪಾಸಣೆ ಮಾಡಿದ ಪೊಲೀಸರ ಬೆವರಿಳಿಸಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಮಂಗಳವಾರ, 26 ನವೆಂಬರ್ 2019 (19:45 IST)
ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಪೊಲೀಸರ ಮೇಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿರೋ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ಹತ್ತಿರದಲ್ಲಿ ಚುನಾವಣಾ ಕಣ್ಗಾವಲು ಸಮಿತಿ ತಂಡ ಹೆಚ್.ಡಿ.ಕೆ ಕಾರನ್ನು ತಪಾಸಣೆ ನಡೆಸಿದೆ.
ಆಗ ಏನೂ ಸಿಗದೇ ಕಾರು ಮುಂದೆ ಹೋಗಲು ಅನುವು ಮಾಡಿದ್ಧಾರೆ. ಆಗ ಮಾಜಿ ಸಿಎಂ ಪೊಲೀಸರ ಮೇಲೆ ರೇಗಾಡಿದ್ದಾರೆ.

ಅನರ್ಹ ಶಾಸಕ ಸುಧಾಕರ ಕಾರನ್ನು ಏಕೆ ತಪಾಸಣೆ ಮಾಡೋದಿಲ್ಲ. ಅವರ ಕಾರಿನಲ್ಲಿ ಎಲ್ಲವೂ ಇರುತ್ತವೆ.  ನಮ್ಮ ಕಾರಲ್ಲಿ ಏನೂ ಇಲ್ಲ ಎಂದರು.

ಬೈ ಎಲೆಕ್ಷನ್ ಬಳಿಕ ಬಿಜೆಪಿ ಸರಕಾರವೂ ಇರೋದಿಲ್ಲ. ಸುಧಾಕರ್ ಶಾಸಕನಾಗೋದಿಲ್ಲ. ಈ ವಿಷ್ಯ ತಿಳಿದುಕೊಂಡು ಕೆಲಸ ಮಾಡಿ ಅಂತ ಪೊಲೀಸರಿಗೆ ಹೆಚ್.ಡಿ.ಕೆ. ಟಾಂಗ್ ನೀಡಿ ಬುದ್ಧಿವಾದ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments