Webdunia - Bharat's app for daily news and videos

Install App

ಜೆಡಿಎಸ್ ನಲ್ಲಿ ಶಾಸಕರ ಬಂಡಾಯ ಶಮನ ಮಾಡಲು ಹೆಚ್ ಡಿ ಕುಮಾರಸ್ವಾಮಿ ಮೆಗಾ ಪ್ಲ್ಯಾನ್

Webdunia
ಬುಧವಾರ, 30 ಅಕ್ಟೋಬರ್ 2019 (11:14 IST)
ಬೆಂಗಳೂರು : ಜೆಡಿಎಸ್ ನಲ್ಲಿ ಶಾಸಕರ ಬಂಡಾಯ ಶಮನ  ಮಾಡಲು ಹೆಚ್ ಡಿ ಕುಮಾರಸ್ವಾಮಿ ಮೆಗಾ ಪ್ಲ್ಯಾನ್ ವೊಂದನ್ನು ಮಾಡಿದ್ದಾರೆ.



ಇತ್ತೀಚೆಗೆ ಜೆಡಿಎಸ್ ನಲ್ಲಿ ಶಾಸಕರು ಬಂಡಾಯವೆದ್ದು, ಬೇರೆ ಪಕ್ಷಕ್ಕೆ ಪಲಾಯನ ಮಾಡುತ್ತಿರುವ ಹಿನ್ನಲೆಯಲ್ಲಿ ಶಾಸಕರ ಬಂಡಾಯವನ್ನು ಶಮನ ಮಾಡಲು  ಹೆಚ್ ಡಿ ಕುಮಾರಸ್ವಾಮಿ ಮೆಗಾ ಪ್ಲ್ಯಾನ್ ಮಾಡಿದ್ದು, ಪ್ರವಾಸದ ನೆಪದಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಉಪಾಯ ಮಾಡಿದ್ದಾರೆ ಎನ್ನಲಾಗಿದೆ.

 

ಶಾಸಕರನ್ನು ಮಲೇಷ್ಯಾಗೆ ಕರೆದೊಯ್ಯಲು ಹೆಚ್.ಡಿ.ಕುಮಾರಸ್ವಾಮಿ ತೀರ್ಮಾನ ಮಾಡಿದ್ದಾರೆ. ಶಾಸಕರ ಮುಂದೆ ಈ ಪ್ರಸ್ತಾಪ ಇಟ್ಟಿದ್ದು,  ಇದಕ್ಕೆ ಶಾಸಕರು ಒಪ್ಪಿದ್ರೆ ನವೆಂಬರ್ ನಲ್ಲಿ ಜೆಡಿಎಸ್ ಶಾಸಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ  ಮಲೇಷ್ಯಾ ಪ್ರವಾಸಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments