ನೀವು ನಮಗೆ ಹೆಲ್ಪ್ ಮಾಡಿ ನಾವೂ ಮುಂದೆ ನಿಮಗೆ ಮಾಡ್ತೀವಿ: ಕಾಂಗ್ರೆಸ್ ಗೆ ಎಚ್ ಡಿ ಕುಮಾರಸ್ವಾಮಿ ಆಫರ್!

Webdunia
ಮಂಗಳವಾರ, 27 ಫೆಬ್ರವರಿ 2018 (09:21 IST)
ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಸಹಕಾರ ಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ಆಫರ್ ಕೊಟ್ಟಿದ್ದಾರೆ.
 

ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಗೆ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದ 50 ಸದಸ್ಯರ ಬಲವಿಲ್ಲ. ಕೇವಲ 37 ಸದಸ್ಯರ ಬೆಂಬಲವಿದೆ. ಹೀಗಾಗಿ ಕಾಂಗ್ರೆಸ್ ತನ್ನ 2 ಅಭ್ಯರ್ಥಿಯನ್ನು ಗೆಲ್ಲಿಸಿ ಉಳಿದ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಕುಮಾರಸ್ವಾಮಿ ಆಹ್ವಾನ ಕೊಟ್ಟಿದ್ದಾರೆ.

ಒಂದು ವೇಳೆ ಈಗ ಜೆಡಿಎಸ್ ಗೆ ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಸಹಕಾರ ಕಾಂಗ್ರೆಸ್ ಗೆ ಇರುತ್ತದೆ ಎಂದಿದ್ದಾರೆ. ಆ ಮೂಲಕ ಮುಂಬರುವ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಟ್ಟು ಸಮ್ಮಿಶ್ರ ಸರ್ಕಾರ ರಚಿಸಬಹುದು ಎಂಬ ಸುಳಿವು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ಅಪ್ಪಿ ತಪ್ಪಿ ಈ ತಪ್ಪು ಮಾಡಿದ್ರೆ ದಂಡ ಗ್ಯಾರಂಟಿ

ಸಮುದ್ರದ ಹೊಡೆತಕ್ಕೆ ಪಲ್ಟಿಯಾದ ದೋಣಿ, ಕೂದಲೆಳೆಯಲ್ಲಿ ಪಾರಾದ 6ಮೀನುಗಾರರು

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ರಿಯಲ್ ಎಸ್ಟೇಟ್ ದಂಧೆಗಾಗಿ ಬಿಡದಿಯಲ್ಲಿ ರೈತರ ಭೂಮಿ ಕಸಿದುಕೊಳ್ಳಲಾಗ್ತಿದೆ: ಯಡಿಯೂರಪ್ಪ

ಮುಂದಿನ ಸುದ್ದಿ
Show comments