ಸಿಎಂ ಆದ ತಕ್ಷಣ ಕುಮಾರಸ್ವಾಮಿ ಮಾಡುವ ಕೆಲಸವೇನು ಗೊತ್ತಾ?

Webdunia
ಬುಧವಾರ, 9 ಮೇ 2018 (09:13 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸಿಎಂ ಗದ್ದುಗೆಗೆ ಏರುವ ಭರವಸೆಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮೊದಲು ತಾನು ಮಾಡಲಿರುವ ಕೆಲಸವೇನೆಂದು ಹೇಳಿದ್ದಾರೆ.

ಹುಣಸೂರಿನಲ್ಲಿ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಸಿಎಂ ಆದ ತಕ್ಷಣ ಮೊದಲು ಮಾಡುವ ಕೆಲಸ ಎಂದರೆ ವಿಧಾನಸಭೆಯ 3 ನೇ ಮಹಡಿ ಕ್ಲೀನಿಂಗ್ ಮಾಡಿಸುತ್ತೇನೆ. ಕಮಿಷನ್ ದಂಧೆಗೆ ಕತ್ತರಿ ಹಾಕುತ್ತೇನೆ ಎಂದು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬಗ್ಗೆ ಸೂಚನೆ ನೀಡಿದ್ದಾರೆ.

ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ‘ಸಿದ್ದರಾಮಯ್ಯ ಸಿಎಂ ಆಗಲು ಮುಖ್ಯ ಪಾತ್ರ ವಹಿಸಿದವರು ಎಚ್ ವಿಶ್ವನಾಥ್. ಈಗ ವಿಶ್ವನಾಥ್ ಯಾರು ಎಂದು ಸಿದ್ದರಾಮಯ್ಯ ಕೇಳಬಹುದು’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments