ಬಿ.ಎಲ್.ಸಂತೋಷ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Webdunia
ಸೋಮವಾರ, 19 ಡಿಸೆಂಬರ್ 2022 (20:39 IST)
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು? ಎಂದು ಸಂತೋಷ್ ಅವರನ್ನು ಪ್ರಶ್ನಿಸಿದರು. ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕ ಹಣವನ್ನ ಕೊಂಡೊಯ್ದಿದ್ದೀರಾ. ಸಂತೋಷವಾಗಿದ್ದೀರಂತೆ ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಅಪರೇಶನ್ ಕಮಲ ಮಾಡಿ ನಮ್ಮ ಸರ್ಕಾರ ತೆಗೆದಿರಿ ಎಂದು ಸಂತೋಷ್ ವಿರುದ್ಧ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments