Webdunia - Bharat's app for daily news and videos

Install App

‘ಹೆಚ್.ಡಿ.ಕುಮಾರಸ್ವಾಮಿ ಪಾಲಿಟಿಕ್ಸ್ ಫಿನಿಷ್'

Webdunia
ಶುಕ್ರವಾರ, 10 ಜನವರಿ 2020 (14:58 IST)

ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಅವರ ರಾಜಕೀಯ ಫಿನಿಷ್ ಆಗ್ತಿದೆ.
 

ಹೀಗಂತ ಕೇಂದ್ರ ಸಚಿವರೊಬ್ಬರು ಗಂಭೀರ ಟೀಕೆ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹತ್ತಿರ ಇದೀಗ ಯಾವ ಅಸ್ತ್ರ ಉಳಿದಿಲ್ಲ. ಈ ಕಾರಣಕ್ಕೆ ಸಿಡಿ ಗಳನ್ನು ಹೊರಗೆ ತರುತ್ತಿದ್ದಾರೆ ಅಂತ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.

ಮಂಗಳೂರಲ್ಲಿ ನಡೆದ ಗಲಭೆ ಕುರಿತು ಹೆಚ್ಡಿಕೆ ಸಿಡಿ ಸಿಡಿಸಿದ್ದಾರೆ. ಇದಕ್ಕೆ ಟಾಂಗ್ ಕೊಟ್ಟ ಸದಾನಂದಗೌಡ, ಇಷ್ಟು ದಿನಗಳವರೆಗೆ ಕುಮಾರಸ್ವಾಮಿ ಯಾಕೆ ಸೈಲೆಂಟ್ ಆಗಿದ್ರು ಅಂತ ಪ್ರಶ್ನೆ ಮಾಡಿದ್ದಾರೆ.

 

ಅದೆಷ್ಟೋ ಸಿಡಿಗಳು ಆಗಾಗ್ಗೆ ರಾಜ್ಯದಲ್ಲಿ ಸಿಡಿಯುತ್ತಲೇ ಇವೆ. ಆದರೆ ಯಾರೂ ಜೈಲಿಗೆ ಹೋಗಿಲ್ಲ. ಅದರಿಂದ ಪರಿಣಾಮ ಏನೂ ಆಗಲ್ಲ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments