ರಾಮನಗರಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಸೋಮವಾರ, 21 ಮೇ 2018 (16:26 IST)
ರಾಮನಗರ, ಚನ್ನಪಟ್ಟಣ ಎರಡು ವಿಧಾನಸಭಾ ಕ್ಷೇತ್ರದಿಂದ ಗೆದಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮನಗರ ಬಿಟ್ಟು ಚನ್ನಪಟ್ಟಣ ಉಳಿಸಿಕೊಂಡಿರುವ ಸಂಭಾವ್ಯ ಸಿ.ಎಂ.ಹೆಚ್.ಡಿ.ಕೆ, ಇದೀಗ ರಾಮನಗರದ ಅಭ್ಯರ್ಥಿ ಯಾರು ಎಂಬ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಕಾಂಗ್ರೇಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರಾ? ಎನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.
 
ರೆಬಲ್ ಸ್ಟಾರ್ ಅಂಬರೀಷ್..ಅಥವಾ ಮಧು ಬಂಗಾರಪ್ಪ? ಸ್ಪರ್ಧಿಗಳಾಗಲಿದ್ದಾರೆಯೇ ಎನ್ನುವ ಬಗ್ಗೆ ಕೂಡಾ ಚರ್ಚೆ ನಡೆಯುತ್ತಿದ್ದು ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯಲು ಚನ್ನಪಟ್ಟಣ ಸೈನಿಕ ಸಿ.ಪಿ.ಯೋಗೇಶ್ವರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments