Webdunia - Bharat's app for daily news and videos

Install App

'ಹೆಚ್.ಡಿ.ಕುಮಾರಸ್ವಾಮಿ ತಲೆ ಕೆಟ್ಟಿದೆ'

Webdunia
ಶುಕ್ರವಾರ, 29 ನವೆಂಬರ್ 2019 (18:55 IST)
ಹೆಚ್.ಡಿ.ದೇವೇಗೌಡರು ಹಾಗೂ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತಿದ್ದರಿಂದಾಗಿ ಕುಮಾರಸ್ವಾಮಿ ತಲೆ ಕೆಟ್ಟಿದೆ.

ಕಳೆದ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತಲೆ ಕೆಟ್ಟಿದೆ ಅಂತ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿ ಅವರು ಬಟ್ಟೆ ಕದ್ದಿದ್ದ ಸೋಮಣ್ಣ ಅಂತ ಆರೋಪ ಮಾಡಿದ್ರು. ಅದಕ್ಕೆ ಹರಿಹಾಯ್ದ ಸೋಮಣ್ಣ, ಇಂಥ ಭಾಷೆ ಕುಮಾರಸ್ವಾಮಿಗೆ ಶೋಭೆ ತರೋದಿಲ್ಲ ಅಂತ ಕಿಡಿಕಾರಿದ್ದಾರೆ.

ರಾಜಕೀಯಕ್ಕೆ ನಾನು ಬಂದಾಗ ಕುಮಾರಸ್ವಾಮಿ ಇನ್ನೂ ಕಣ್ಣು ತೆರೆದಿರಲಿಲ್ಲ. ದೇವೇಗೌಡರಿಗೆ ನಾನೇನೂ ಮೋಸ ಮಾಡಿಲ್ಲ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments