Webdunia - Bharat's app for daily news and videos

Install App

ಪುತ್ರನ ಸೋಲು ನೆನೆದು ಬೇಸರಗೊಂಡ ಹೆಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 22 ನವೆಂಬರ್ 2020 (10:46 IST)
ಮಂಡ್ಯ  : ಮಗನ  ಸೋಲನ್ನು ಮರೆಯದ ಹೆಚ್.ಡಿ.ಕುಮಾರಸ್ವಾಮಿ, ಇದೀಗ  ಪುತ್ರನ ಸೋಲು ನೆನೆದು ಬೇಸರಗೊಂಡಿದ್ದಾರೆ.

ಮಂಡ್ಯದ ಮದ್ದರೂ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸೇರಿ ನಮ್ಮನ್ನ ಮುಗಿಸಿ ಬಿಟ್ಟರು. ನಾನು ನಿಖಿಲ್ ಗೆ ಚುನಾವಣೆಗೆ ನಿಲ್ಲಬೇಡ  ಎಂದಿದ್ದೆ. ಎಲ್ಲರೂ ಸೇರಿ ಚುನಾವಣೆಗೆ ನಿಲ್ಲಿಸಿ ಬಿಟ್ಟರು. ನಮ್ಮನ್ನು ಮುಗಿಸಲೆಂದೇ ಸೋಲಿಸಿದ್ರು. ಆದ್ರೆ ಮಂಡ್ಯ ಜಿಲ್ಲೆ ಬಗ್ಗೆ ಬೇಸರವಿಲ್ಲ. ನಮ್ಮನ್ನು ಬೆಳೆಸಿದ್ದು ಮಂಡ್ಯ ಜಿಲ್ಲೆ. ಮಂಡ್ಯವನ್ನು ದೇವೇಗೌಡ ಕುಟುಂಬ ಮರೆಯಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments