Webdunia - Bharat's app for daily news and videos

Install App

ಪುತ್ರನ ಸೋಲು ನೆನೆದು ಬೇಸರಗೊಂಡ ಹೆಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 22 ನವೆಂಬರ್ 2020 (10:46 IST)
ಮಂಡ್ಯ  : ಮಗನ  ಸೋಲನ್ನು ಮರೆಯದ ಹೆಚ್.ಡಿ.ಕುಮಾರಸ್ವಾಮಿ, ಇದೀಗ  ಪುತ್ರನ ಸೋಲು ನೆನೆದು ಬೇಸರಗೊಂಡಿದ್ದಾರೆ.

ಮಂಡ್ಯದ ಮದ್ದರೂ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸೇರಿ ನಮ್ಮನ್ನ ಮುಗಿಸಿ ಬಿಟ್ಟರು. ನಾನು ನಿಖಿಲ್ ಗೆ ಚುನಾವಣೆಗೆ ನಿಲ್ಲಬೇಡ  ಎಂದಿದ್ದೆ. ಎಲ್ಲರೂ ಸೇರಿ ಚುನಾವಣೆಗೆ ನಿಲ್ಲಿಸಿ ಬಿಟ್ಟರು. ನಮ್ಮನ್ನು ಮುಗಿಸಲೆಂದೇ ಸೋಲಿಸಿದ್ರು. ಆದ್ರೆ ಮಂಡ್ಯ ಜಿಲ್ಲೆ ಬಗ್ಗೆ ಬೇಸರವಿಲ್ಲ. ನಮ್ಮನ್ನು ಬೆಳೆಸಿದ್ದು ಮಂಡ್ಯ ಜಿಲ್ಲೆ. ಮಂಡ್ಯವನ್ನು ದೇವೇಗೌಡ ಕುಟುಂಬ ಮರೆಯಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments