HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Krishnaveni K
ಶುಕ್ರವಾರ, 23 ಮೇ 2025 (14:44 IST)
ಬೆಂಗಳೂರು: ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಯಿಸಿದ ತಕ್ಷಣ ನಿಮ್ಮ ಜೀಮಿನು ಬೆಲೆ ಹೆಚ್ಚಾಗುತ್ತದೆ ಎಂದು ಕನಸು ಕಾಣಬೇಡಿ. ಇದರಿಂದ ಅವರ ಜಮೀನಿನ ಬೆಲೆ ಮಾತ್ರ ಹೆಚ್ಚಾಗಬಹುದು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರಮ ಕೇವಲ ಡಿಕೆಶಿ ಜಮೀನು ಬೆಲೆ ಹೆಚ್ಚಿಸುವುದಕ್ಕಾಗಿ ಮಾತ್ರ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಹೆಸರು ಬದಲಾವಣೆಯಿಂದ ಏನೂ ಆಗಲ್ಲ ಬಿಡಿ ಬ್ರದರ್. ಇವರೊಬ್ಬರೇ ಅಧಿಕಾರದಲ್ಲಿರುತ್ತಾರಾ? ನಾವು ಬಂದಾಗ ಮತ್ತೆ ಬದಲಾಯಿಸುತ್ತೇವೆ ಎಂದಿದ್ದಾರೆ.

ಹಿಂದೆ ದೇವನಹಳ್ಳಿ, ದೊಡ್ಡಬಳ್ಳಾಪುರ ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ಈಗ ಅವರ ಜಮೀನು ಬೆಲೆ ಹೆಚ್ಚಿಸಿಕೊಳ್ಳಲು ಈ ಷಡ್ಯಂತ್ರ ಮಾಡಿರಬಹುದು. ಇದಕ್ಕೆಲ್ಲಾ ನಾವು ತಲೆಕೆಡಿಸಿಕೊಳ್ಳಲ್ಲ. ಇವರು ಎಷ್ಟು ಸರ್ಕಾರೀ ಜಮೀನು ನುಂಗಿದ್ದಾರೆ ಎಂದು ನಮಗೆ ಗೊತ್ತಿಲ್ವಾ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಪರಮೇಶ್ವರ್-ರನ್ಯಾ ರಾವ್ ಪ್ರಕರಣದ ಬಗ್ಗೆಯೂ ಮಾತನಾಡಿದ ಅವರು, ನಟಿ ಚಿನ್ನ ಕಳ್ಳಸಾಗಣಿಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದೇ ಅವರ ಪ್ರಭಾವಿ ನಾಯಕ ಎಂದು ಡಿಕೆಶಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ಪರಮೇಶ್ವರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಅವರನ್ನು ತಡೆಯಲೆಂದೇ ಕಾಂಗ್ರೆಸ್ ನ ಪ್ರಭಾವ ನಾಯಕನೇ ಸಿಕ್ಕಿ ಹಾಕಿಸಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments