Webdunia - Bharat's app for daily news and videos

Install App

‘ಹೆಚ್.ಡಿ.ಕುಮಾರಸ್ವಾಮಿ, ಸ್ಪೀಕರ್ ರಮೇಶ್ ಕುಮಾರ ನಾಟಕ ಮಾಡ್ತಿದ್ದಾರೆ’

Webdunia
ಗುರುವಾರ, 18 ಜುಲೈ 2019 (19:17 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸ್ಪೀಕರ್ ರಮೇಶ್ ಕುಮಾರ್ ಅವರು ಸೇರಿಕೊಂಡು ನಾಟಕ ಮಾಡುತ್ತಿದ್ದಾರೆ.

ಹೀಗಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡೋದಾಗಿ ಹೇಳಿದ್ರು. ಆದರೆ ಅದನ್ನು ಮಾಡದೇ ಸದನದ ದಿಕ್ಕು ತಪ್ಪುವಂತೆ ಮಾಡಿದ್ದಾರೆ ಎಂದು ದೂರಿದ್ರು.

ಪ್ರಮಾಣಿಕವಾಗಿ ಕೆಲಸ ಮಾಡಿ ಸ್ಪೀಕರ್ ಇಂದೇ ವಿಶ್ವಾಸಮತ ಸಾಬೀತುಪಡಿಸಲು ಆದೇಶ ನೀಡಬೇಕು ಎಂದು ಒತ್ತಾಯಿಸಿದ್ರು.

ಸಂವಿಧಾನ ಬದ್ಧವಾಗಿ ಸ್ಪೀಕರ್ ನಡೆದುಕೊಳ್ಳಬೇಕು. ಆದರೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡದೇ, ಇನ್ನೊಂದೆಡೆ ವಿಶ್ವಾಸ ಮತ ಯಾಚನೆಗೆ ಅವಕಾಶ ನೀಡದೇ ಕಾಲಹರಣ ಮಾಡ್ತಿದ್ದಾರೆ ಎಂದು ಟೀಕೆ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments