ಅಂಬರೀಶ್ ಬಗ್ಗೆ ಕೆದಕಿದ್ದೇ ಎಚ್ ಡಿಕೆಗೆ ಮುಳುವಾಯ್ತಾ?!

Webdunia
ಭಾನುವಾರ, 11 ಜುಲೈ 2021 (09:10 IST)
ಬೆಂಗಳೂರು: ಅಕ್ರಮ ಗಣಿಗಾರಿಕೆ ಮಾತನಾಡುವಾಗ ಜೆಡಿಎಸ್ ನಾಯಕರು ಮಂಡ್ಯದ ಗಂಡು ಅಂಬರೀಶ್ ಸಾವಿನ ಬಗ್ಗೆ ಮಾತನಾಡಿ ತಾವೇ ಹಳ್ಳ ತೋಡಿಕೊಂಡರಾ? ಹಾಗೊಂದು ಅನುಮಾನ ಕಾಡಿದೆ.


ಸುಮಲತಾ ಮತ್ತು ಎಚ್ ಡಿಕೆ ನಡುವಿನ ಮಾತಿನ ಚಕಮಕಿ ಗಣಿಗಾರಿಕೆ ವಿಚಾರವಾಗಿ ಮಾತ್ರವಿದ್ದರೇ ಸಮಸ್ಯೆಯಿರಲಿಲ್ಲ. ಆದರೆ ಜೆಡಿಎಸ್ ನಾಯಕರು ರೆಬಲ್ ಸ್ಟಾರ್ ಅಂಬರೀಶ್ ಸಾವಿನ ನಂತರ ವಿದ್ಯಮಾನಗಳ ಬಗ್ಗೆ ಕೆದಕಿದ್ದೇ ಅವರಿಗೆ ಮುಳುವಾಗುವ ಸಾಧ್ಯತೆಯಿದೆ.

ಯಾಕೆಂದರೆ ಅಂಬಿ ರಾಜಕೀಯಕ್ಕೂ ಹೊರತಾಗಿ ಜನರ ಸ್ನೇಹ ಸಂಪಾದಿಸಿದ ದಿಗ್ಗಜ. ಹೀಗಾಗಿ ಅವರ ಹೆಸರಿನಲ್ಲಿ ಏನೇ ಮಾತುಗಳು ಬಂದರೂ ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ಹಿಂದೆ ಲೋಕಸಭೆ ಚುನಾವಣೆಯಲ್ಲೂ  ಮಂಡ್ಯದಲ್ಲಿ ಅನಗತ್ಯವಾಗಿ ಅಂಬರೀಶ್ ಬಗ್ಗೆ ಕೆದಕಲು ಹೋಗಿ ಜೆಡಿಎಸ್ ಗೆ ಭಾರೀ ನಷ್ಟವಾಗಿತ್ತು. ಈಗಲೂ ಅಂಬಿ ಸುದ್ದಿ ಎತ್ತಿರುವುದರಿಂದ ಮಾತಿನ ಚಕಮಕಿ ಅದಕ್ಕೂ ಮೀರಿ ಸಂಘರ್ಷವಾಗಿ ಬೆಳೆದುನಿಂತಿದೆ. ಇದು ಪಕ್ಷಕ್ಕೂ ಹಾನಿ ಮಾಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments