Webdunia - Bharat's app for daily news and videos

Install App

ಕುಂದಾನಗರಿ ಸುತ್ತಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 11 ಆಗಸ್ಟ್ 2019 (17:11 IST)
ಕುಂದಾನಗರಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಸಂತ್ರಸ್ಥರು ಮನವಿಗಳ ಮಹಾಪೂರ ನೀಡಿದ್ರು.

ಬೆಳಗಾವಿಗೆ ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿದ್ರು.  ಈ ವೇಳೆ ಜನರು, ನೆರೆಯಿಂದ ಉಂಟಾಗಿರುವ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸುವಂತೆ ಆಗ್ರಹಿಸಿದ್ರು.

ಮಾಜಿ ಸಿಎಂ ಕುಮಾರಸ್ವಾಮಿಯವರು ನೇಕಾರ ಕಾಲನಿ, ಸಾಯಿನಗರ, ವಡಗಾಂವ, ಮರಾಠಾ ಕಾಲನಿ, ಹಳೇ ಪಿಬಿ ರಸ್ತೆ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದ್ರು.  ಜನರಿಗೆ ಉಂಟಾದ ಸಮಸ್ಯೆಯನ್ನ ಆಲಿಸಿದರು.

ಹುಕ್ಕೇರಿ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳುತ್ತಿದ್ದಂತೆ ಪ್ರವಾಹ ಪೀಡಿತ ಜನರು ಕುಮಾರಸ್ವಾಮಿಯವರ ಮುಂದೆ ಮುಗಿಬಿದ್ದು, ತಮಗೆ ಉಂಟಾಗಿರುವ ಸಮಸ್ಯೆಯನ್ನ ತಿಳಿಸಿದ್ರು.

ಭಾರಿ ಮಳೆಯಿಂದಾಗಿ ನಮ್ಮ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಮಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು. ನಂತರ ಸಂಕೇಶ್ವರದಲ್ಲಿ ಧುಮ್ಮುಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿಯ ವೀಕ್ಷಣೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments