Webdunia - Bharat's app for daily news and videos

Install App

ರಾಹುಲ್ ಗಾಂಧಿಯವರೇ, ತಾಯಿ ಚಾಮುಂಡಿ ನಿಮಗೆ ಸ್ವಲ್ಪ ಪ್ರಬುದ್ಧತೆ ಕೊಡಲಿ: ಎಚ್ ಡಿಕೆ ಟ್ವೀಟ್

Webdunia
ಭಾನುವಾರ, 25 ಮಾರ್ಚ್ 2018 (11:16 IST)
ಬೆಂಗಳೂರು: ಮೈಸೂರು ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿರುವುದಕ್ಕೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
 

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಲೇವಡಿ ಮಾಡಿರುವ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ತಾಯಿ ಚಾಮುಂಡಿ ನಿಮ್ಮ ಅಪ್ರಬುದ್ಧತೆ ನಿವಾರಿಸಲಿ’ ಎಂದು ಲೇವಡಿ ಮಾಡಿದ್ದಾರೆ.

‘ರಾಹುಲ್ ಗಾಂಧಿಯವರೇ ಚಾಮುಂಡಿ ತಾಯಿ ನಾಡು ಮೈಸೂರಿಗೆ ಬಂದಿದ್ದೀರಿ. ನೀವು ನಂಬಿದ ಡೋಂಗಿ ಸಿದ್ಧಾಂತಗಳು, ದೇಶಾದ್ಯಂತ ನಿಮಗೆ ಕೊಟ್ಟ ಹೊಡೆತಕ್ಕೆ ನಲುಗಿ ಹಿಂದಿನ ನಾಸ್ತಿಕತೆಯನ್ನು ಬಿಟ್ಟು ಬಿಜೆಪಿಯವರಂತೆ ಕಪಟ ಭಕ್ತಿ ಪ್ರದರ್ಶಿಸುತ್ತಾ ಟೆಂಪಲ್ ರನ್ ಕೈಗೊಂಡಿದ್ದೀರಿ. ನನಗೆ ಶಕ್ತಿ ನೀಡಿದ ಆ ತಾಯಿ ಚಾಮುಂಡೇಶ್ವರಿ ನಿಮಗೂ ಅಪ್ರಬುದ್ಧತೆ ನಿವಾರಿಸಲಿ’ ಎಂದು ಎಚ್ ಡಿಕೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments