Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಸೋಮವಾರ, 29 ಜುಲೈ 2019 (16:47 IST)
ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಮೊದಲ ದಿನದ ಸದನದಲ್ಲೇ ಕಮಲ ಪಾಳೆಯದ ವಿರುದ್ಧ ಮಾಜಿ ಸಿಎಂ ಗುಡುಗಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಸುಮ್ಮನೆ ಬಿಡೋದಿಲ್ಲ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸದನದಲ್ಲಿ ಧನವಿನಿಯೋಗ ಮಸೂದೆಯ ಚರ್ಚೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಭ್ರಷ್ಟಾಚಾರ ಮಾಡಿದ್ರೆ ಸುಮ್ಮನಿರೋಲ್ಲ ಅಂತ ಕಿಡಿಕಾರಿದ್ರು.

ನದಿ ನೀರಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಅಂತ ದೂರಿದ ಕುಮಾರಸ್ವಾಮಿ, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈ ಮಾತನ್ನು ಬಿಜೆಪಿಯವರು ಮರೆಯಬಾರದು ಅಂತ ಹೇಳಿದ್ದಾರೆ.

ಅತೃಪ್ತ ಶಾಸಕರನ್ನು ಬಿಜೆಪಿ ತನ್ನ ಅಧಿಕಾರಕ್ಕಾಗಿ ಪಿಶಾಚಿಗಳನ್ನಾಗಿ ಮಾಡಿದೆ ಅಂತ ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments