Webdunia - Bharat's app for daily news and videos

Install App

ಬಿಜೆಪಿ ಸರ್ಕಾರಕ್ಕೆ ಆತ್ಮಸಾಕ್ಷಿ ಇಲ್ಲ ಎಂದು ಟ್ವೀಟ್ ಮೂಲಕ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ

Webdunia
ಸೋಮವಾರ, 14 ನವೆಂಬರ್ 2022 (17:50 IST)
ಮಂಡ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧನ್ನ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
 
 ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ.ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು.ತಮ್ಮ ತಂದೆಯವರ ಜೊತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ.ಗುಂಡಿಯಿಂದ ಜೀವ ಕಳೆದುಕೊಂಡಿದ್ದು,ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ ಎಂದು ಸರ್ಕಾರ ವಿರುದ್ದ  ಹೆಚ್ ಡಿ ಕೆ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments