Webdunia - Bharat's app for daily news and videos

Install App

ಅನರ್ಹ ಶಾಸಕರ ಸೋಲಿಸೋಕೆ ಹೆಚ್ ಡಿ ಕುಮಾರಸ್ವಾಮಿ ಪಣ

Webdunia
ಬುಧವಾರ, 25 ಸೆಪ್ಟಂಬರ್ 2019 (20:10 IST)
ಮೈತ್ರಿ ಸರಕಾರ ಉರುಳಿಸೋಕೆ ಮುಂದಾದವರನ್ನು ಬೈ ಎಲೆಕ್ಷನ್ ನಲ್ಲಿ ಸೋಲಿಸೋಕೆ ಹೆಚ್.ಡಿ.ಕೆ ರಣತಂತ್ರ ಹೆಣೆಯುತ್ತಿದ್ದಾರೆ.

ತಮ್ಮ ಪುತ್ರ ನಿಖಿಲ್ ಕುಮಾರ ಸ್ವಾಮಿಯನ್ನ ಚಿಕ್ಕಬಳ್ಳಾಪುರ ಕ್ಷೇತ್ರದ ಉಸ್ತುವಾರಿಯಾಗಿಸಿರೋ ಹೆಚ್.ಡಿ.ಕುಮಾರಸ್ವಾಮಿ, ಅನರ್ಹ ಶಾಸಕ ಸುಧಾಕರ್ ರನ್ನ ಸೋಲಿಸೋಕೆ ಪಣ ತೊಟ್ಟಿದ್ದಾರೆ.

ಮಾಜಿ ಶಾಸಕ ಬಚ್ಚೇಗೌಡ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದ್ದು, ಸುಧಾಕರ್ ಸೋಲಿಗೆ ಜೆಡಿಎಸ್ ಶತಾಯುಗತಾಯ ಯತ್ನಿಸುತ್ತಿದೆ.

ಮೈತ್ರಿ ಸರಕಾರದಲ್ಲಿ ಸುಧಾಕರ್ ನಡೆ ಹೆಚ್.ಡಿ.ಕೆಗೆ ಕೋಪ ತರಿಸಿತ್ತು ಎನ್ನಲಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments