ಅನರ್ಹ ಶಾಸಕರ ಸೋಲಿಸೋಕೆ ಹೆಚ್ ಡಿ ಕುಮಾರಸ್ವಾಮಿ ಪಣ

Webdunia
ಬುಧವಾರ, 25 ಸೆಪ್ಟಂಬರ್ 2019 (20:10 IST)
ಮೈತ್ರಿ ಸರಕಾರ ಉರುಳಿಸೋಕೆ ಮುಂದಾದವರನ್ನು ಬೈ ಎಲೆಕ್ಷನ್ ನಲ್ಲಿ ಸೋಲಿಸೋಕೆ ಹೆಚ್.ಡಿ.ಕೆ ರಣತಂತ್ರ ಹೆಣೆಯುತ್ತಿದ್ದಾರೆ.

ತಮ್ಮ ಪುತ್ರ ನಿಖಿಲ್ ಕುಮಾರ ಸ್ವಾಮಿಯನ್ನ ಚಿಕ್ಕಬಳ್ಳಾಪುರ ಕ್ಷೇತ್ರದ ಉಸ್ತುವಾರಿಯಾಗಿಸಿರೋ ಹೆಚ್.ಡಿ.ಕುಮಾರಸ್ವಾಮಿ, ಅನರ್ಹ ಶಾಸಕ ಸುಧಾಕರ್ ರನ್ನ ಸೋಲಿಸೋಕೆ ಪಣ ತೊಟ್ಟಿದ್ದಾರೆ.

ಮಾಜಿ ಶಾಸಕ ಬಚ್ಚೇಗೌಡ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದ್ದು, ಸುಧಾಕರ್ ಸೋಲಿಗೆ ಜೆಡಿಎಸ್ ಶತಾಯುಗತಾಯ ಯತ್ನಿಸುತ್ತಿದೆ.

ಮೈತ್ರಿ ಸರಕಾರದಲ್ಲಿ ಸುಧಾಕರ್ ನಡೆ ಹೆಚ್.ಡಿ.ಕೆಗೆ ಕೋಪ ತರಿಸಿತ್ತು ಎನ್ನಲಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments