Webdunia - Bharat's app for daily news and videos

Install App

ಎದುರಿಗಿದ್ದರೂ ಡಿಕೆ ಶಿವಕುಮಾರ್ ಮೂತಿಯೂ ನೋಡದ ಎಚ್ ಡಿ ಕುಮಾರಸ್ವಾಮಿ

sampriya
ಸೋಮವಾರ, 3 ಜೂನ್ 2024 (15:36 IST)
Photo By X
ಬೆಂಗಳೂರು: ವಿಧಾನಸೌಧದಲ್ಲಿ ಪರಸ್ಪರ ಮುಖಾಮುಖಿಯಾದರು ಡಿಕೆ ಶಿವಕುಮಾರ್‌ ಅವರ ಮುಖ ನೋಡದೆಯೇ ಎಚ್‌ ಡಿ ಕುಮಾರಸ್ವಾಮಿ ತೆರಳಿದರು.

ಹಾಸನ ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ ಹಾಗೂ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ವೈಯ್ಯಕ್ತಿಕ ದಾಳಿ ಮಾಡಿ ಆರೋಪ, ಪ್ರತ್ಯರೋಪ ಮಾಡಿದ್ದರು.

ಇವರಿಬ್ಬರು ಇಂದು ವಿಧಾನಸೌಧದಲ್ಲಿ  ಪರಸ್ಪರ ಎದುರು ಬದುರಾದರು ಒಬ್ಬರಿಗೊಬ್ಬರು ಮುಖ ನೋಡದೆ ತೆರಳಿದರು. ಇನ್ನೂ ರಾಜಕೀಯವಾಗಿ ಎಂದ ಮೇಲೆ ಆರೋಪ ಮಾಡುವುದು ಸರ್ವೇ ಸಾಮಾನ್ಯವಾದರೂ ಡಿಕೆಶಿ ಮತ್ತು ಎಚ್‌ಡಿಕೆ ಕುಟುಂಬವ ನ್ನು ಎಳೆದು ತಂದು ಆರೋಪ, ಪ್ರತ್ಯರೋಪ ಮಾಡಿದ್ದರು.

ಇನ್ನೂ ಹಾಸನ ಪೆನ್‌ಡ್ರೈವ್‌ ವೈರಲ್‌ ವಿಚಾರದಲ್ಲಿ ಡಿಕೆ ಶಿವಕುಮಾರ್‌ ಕೈವಾಡವಿದೆ ಎಂದು ಕುಮಾರಸ್ವಾಮಿ ನೇರ ಆರೋಪ ಮಾಡಿದ್ದರು. ಆದರೆ ಕುಮಾರಸ್ವಾಮಿ ಆರೋಪವನ್ನು ಡಿಕೆ ಶಿವಕುಮಾರ್ ನಿರಾಕರಣೆ ಮಾಡಿದ್ದರು. ಹೀಗಿದ್ದರೂ ಇಬ್ಬರು ನಾಯಕರ ನಡುವೆ ಪದೇ ಪದೇ ವೈಯುಕ್ತಿಕ ನೆಲೆಯಲ್ಲಿ ವಾಗ್ದಾಳಿಗಳು ನಡೆಯುತ್ತಿದ್ದವು. ಇದೀಗ ಅದರ ಪರಿಣಾಮ ಏನು ಎಂಬುದು ಉಭಯ ನಾಯಕರ ನಡವಳಿಕೆಯಲ್ಲಿ ಬಹಿರಂಗವಾಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಡಿಕೆ ಶಿವಕುಮಾರ್‌ ಮುಖ ನೋಡಲು ಇಷ್ಟಪಡದ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ನೋಡಿ ನಮಸ್ಕರಿಸಿದರು. ಆದರೆ ಯಾವುದೇ ಮಾತುಕತೆಯನ್ನು ನಡೆಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments