Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ಪ್ರಕರಣದ ಬಳಿಕ ಫಸ್ಟ್ ಟೈಂ ಅಣ್ಣ ರೇವಣ್ಣ ಜೊತೆ ಕುಮಾರಸ್ವಾಮಿ (Video)

Krishnaveni K
ಸೋಮವಾರ, 23 ಡಿಸೆಂಬರ್ 2024 (11:01 IST)
ಹಾಸನ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬಯಲಾದಾಗ ಅಣ್ಣ ಎಚ್ ಡಿ ರೇವಣ್ಣರಿಂದ ಎಚ್ ಡಿ ಕುಮಾರಸ್ವಾಮಿ ಅಂತರ ಕಾಯ್ದುಕೊಂಡಿದ್ದರು. ಇದೀಗ ಮೊದಲ ಬಾರಿಗೆ ಅಣ್ತಮ್ಮ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಇಂದು ತಮ್ಮ ತವರು ಜಿಲ್ಲೆ ಹಾಸನದ ಯಲಿಗೂರು ಗ್ರಾಮದಲ್ಲಿರುವ ದೇವೀರಮ್ಮ ದೇವಾಲಯಕ್ಕೆ ಭೇಟಿ ನೀಡಿ ಅಣ್ಣ ರೇವಣ್ಣ ಜೊತೆಗೆ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹೊಳೆನರಸೀಪುರದ ಮಾವಿನಕೆರೆಯ ರಂಗನಾಥ ಸ್ವಾಮೀ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಇಬ್ಬರೂ ನೆಲದ ಮೇಲೆ ಕುಳಿತು ದೇವರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಪೂಜೆ ವೇಳೆ ಎಚ್ ಡಿ ದೇವೇಗೌಡ, ಪತ್ನಿ ಚನ್ನಮ್ಮ, ಪುತ್ರ, ಸೊಸೆ, ಮೊಮ್ಮಗನ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ರೇವಣ್ಣ ಕೂಡಾ ಪತ್ನಿ ಭವಾನಿ, ಪುತ್ರರಾದ ಪ್ರಜ್ವಲ್, ಸೂರಜ್ ಹೆಸರು ಹೇಳಿ ಅರ್ಚನೆ ಮಾಡಿದ್ದಾರೆ.

ಕುಟುಂಬಕ್ಕೆ ಬಂದಿರುವ ಕಂಟಕಗಳು ನಿವಾರಣೆಯಾಗಿ ನೆಮ್ಮದಿಗಾಗಿ ಅಣ್ಣ-ತಮ್ಮ ಜೋಡಿ ಜೊತೆಯಾಗಿ ಬಂದು ಪೂಜೆ ಸಲ್ಲಿಸಿದ್ದಾರೆ. ಬಹಳ ದಿನಗಳ ನಂತರ ಹೀಗೆ ಅಣ್ಣ-ತಮ್ಮ ಜೊತೆಯಾಗಿ ಕಾಣಿಸಿಕೊಂಡಿದ್ದಲ್ಲದೆ ಪೂಜೆ ಮಾಡಿದ್ದುವಿಶೇಷವಾಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗ ತನ್ನ ಕುಟುಂಬ, ರೇವಣ್ಣ ಕುಟುಂಬ ಬೇರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ಅಂತರ ಕಾಯ್ದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ