Webdunia - Bharat's app for daily news and videos

Install App

ರೇವಣ್ಣ ಬಿಸ್ಕತ್ ಎಸೆದಿದ್ದು ತಪ್ಪಾದರೆ, ಬಿಎಸ್ ವೈ ಚಾಕುವಿನಲ್ಲಿ ಕೇಕ್ ತಿನಿಸಿದ್ದು ತಪ್ಪಲ್ಲವೇ? ರೇವಣ್ಣ ಅಭಿಮಾನಿಗಳ ಫೋಟೋ ವಾರ್!

Webdunia
ಬುಧವಾರ, 22 ಆಗಸ್ಟ್ 2018 (09:58 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆ ಸಚಿವ ಎಚ್ ಡಿ ರೇವಣ್ಣ ಬಿಸ್ಕತ್ ಎಸೆದಿದ್ದು ವಿವಾದವಾಗುತ್ತಿದ್ದಂತೆ ಬಿಎಸ್ ವೈ ಚಾಕುವಿನಲ್ಲಿ ಮಕ್ಕಳಿಗೆ ಕೇಕ್ ತಿನಿಸುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕಿ ರೇವಣ್ಣ ಅಭಿಮಾನಿಗಳು ತಿರುಗೇಟು ನೀಡುತ್ತಿದ್ದಾರೆ.

ರೇವಣ್ಣ ಬಿಸ್ಕತ್ ಎಸೆದಿದ್ದುತಪ್ಪಾದರೆ ಬಿಎಸ್ ವೈ ಚಾಕುವಿನಲ್ಲಿ ಕೇಕ್ ತಿನಿಸಿದ್ದು ತಪ್ಪಲ್ಲವೇ ಎಂದು ಬಿಎಸ್ ವೈ ಕೇಕ್ ಕತ್ತರಿಸಿ ಮಕ್ಕಳಿಗೆ ಚಾಕುವಿನಲ್ಲೇ ತಿನಿಸುವ ಫೋಟೋ ಹಾಕಿ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಏಟು-ತಿರುಗೇಟು ನೀಡುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಹುಟ್ಟುಹಬ್ಬದಂದು ಕೇಕ್ ಕತ್ತರಿಸಿ ಕೈಯಾರೆ ಕೇಕ್ ತಿನಿಸದೇ ಮಕ್ಕಳಿಗೆ ಕೇಕ್ ಕಟ್ ಮಾಡುವ ಚಾಕುವಿನಲ್ಲೇ ಕೇಕ್ ತಿನಿಸುವ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ರೇವಣ್ಣ-ಬಿಎಸ್ ವೈ ಅಭಿಮಾನಿಗಳು ಪರ ವಿರೋಧ ಚರ್ಚೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments